ಬ್ರೇಕಿಂಗ್ ನ್ಯೂಸ್
05-11-24 11:41 am HK News Desk ದೇಶ - ವಿದೇಶ
ಕಾಸರಗೋಡು, ನ.5: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ಸಂಚರಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಬದಿಯಡ್ಕ ಸಮೀಪದ ಬೋವಿಕ್ಕಾನದಲ್ಲಿ ನಡೆದಿದೆ.
ಭಾನುವಾರ ಸಂಜೆ ಕಾರ್ಯಕ್ರಮ ನಿಮಿತ್ತ ಸ್ವಾಮೀಜಿ ತಮ್ಮ ಕಾರಿನಲ್ಲಿ ಬೋವಿಕ್ಕಾನ - ಇರಿಯಣ್ಣಿ ಮಾರ್ಗ ಮಧ್ಯೆ ಸಂಚರಿಸುತ್ತಿದ್ದಾಗ ಪುಂಡರ ತಂಡ ಅಡ್ಡಹಾಕಿದೆ. ವಾಹನ ತಡೆದು ತಗಾದೆ ತೆಗೆದಿದ್ದು ಬಳಿಕ ಸ್ವಾಮೀಜಿ ಮಾತನಾಡದೆ ಮುಂದುವರಿದಿದ್ದರು. ಕಾರ್ಯಕ್ರಮ ಮುಗಿಸಿ ಅದೇ ದಾರಿಯಲ್ಲಿ ಹಿಂತಿರುಗುತ್ತಿದ್ದಾಗ ಅಡ್ಡಹಾಕಿದ ದುಷ್ಕರ್ಮಿಗಳ ತಂಡವು ದೊಣ್ಣೆಯಲ್ಲಿ ಕಾರಿನ ಗ್ಲಾಸ್ ಪುಡಿಗಟ್ಟಿ ಹಲ್ಲೆಗೆ ಯತ್ನಿಸಿದೆ. ಕಾರನ್ನು ಹಿಂಬಾಲಿಸಿ ಬಂದಿದ್ದ ತಂಡವು ಬಾವಿಕ್ಕೆರೆ ಎಂಬಲ್ಲಿ ಕೃತ್ಯ ನಡೆಸಿದೆ.
ಕಾರಿನ ಮುಂದಿನ ಗಾಜಿಗೆ ದೊಣ್ಣೆಯಲ್ಲಿ ಹೊಡೆದು ಹಾನಿ ಮಾಡಿದ್ದಾರೆ. ಅಲ್ಲದೆ, ಸ್ವಾಮೀಜಿಗೆ ಬೆದರಿಕೆ ಹಾಕಿ ಸ್ಥಳದಲ್ಲಿ ಭಯ ಮೂಡಿಸಿದ್ದಾರೆ. ಸ್ವಾಮೀಜಿ ಬಳಿಕ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ಇಂದು ಬೋವಿಕ್ಕಾನದಲ್ಲಿ ಹಿಂದು ಐಕ್ಯವೇದಿ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹಿಂದು ಶ್ರದ್ಧಾಕೇಂದ್ರದ ಗುರುಗಳಿಗೆ ಅಪಮಾನ ಎಸಗಿದರೆ ಸಾಮಾನ್ಯ ಜನರ ಪಾಡೇನು ಎಂದು ಐಕ್ಯವೇದಿ ಪ್ರಶ್ನಿಸಿದ್ದು ಹಿಂದು ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿದೆ.
Edneer Math Swamiji car attacked in Kerala Kasaragod. The incident occurred on Sunday while he was on hisbway to kerala after which Miscreants attacked his car.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm