ಬ್ರೇಕಿಂಗ್ ನ್ಯೂಸ್
18-11-24 01:09 pm HK News Desk ದೇಶ - ವಿದೇಶ
ನವದೆಹಲಿ, ನ.18: ದೆಹಲಿಯಲ್ಲಿ ಶ್ರದ್ಧಾ ವಾಳ್ಕರ್ ಎಂಬ ಯುವತಿಯನ್ನು ಹತ್ಯೆಗೈದು 33 ತುಂಡುಗಳನ್ನಾಗಿಸಿ ಕಾಡಿಗೆಸೆದು ಸಾಕ್ಷ್ಯ ನಾಶ ಮಾಡಿದ್ದ ಪ್ರಕರಣದಲ್ಲಿ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಹತ್ಯೆಗೈಯಲು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಂಚು ಹೂಡಿದೆ. ಬಿಷ್ಣೋಯಿ ಗ್ಯಾಂಗಿನ ಟಾರ್ಗೆಟ್ ಲಿಸ್ಟ್ ನಲ್ಲಿ ಈತನ ಹೆಸರೂ ಇದೆಯೆಂದು ಪೊಲೀಸರು ತಿಳಿಸಿದ್ದಾರೆ.
2022ರ ಮೇನಲ್ಲಿ ಶ್ರದ್ಧಾ ವಾಳ್ಕರ್ ಎಂಬ ಮಹಾರಾಷ್ಟ್ರ ಮೂಲದ ಯುವತಿಯನ್ನು ಅಫ್ತಾಬ್ ಪೂನಾವಾಲಾ ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ದೆಹಲಿಗೆ ಕರೆದೊಯ್ದು ಜೊತೆಯಾಗಿ ರೂಂ ಮಾಡಿಕೊಂಡಿದ್ದರು. ಇಬ್ಬರ ನಡುವೆ ಜಗಳವುಂಟಾಗಿ ಆಕೆಯನ್ನು ಕೊಲೆಗೈದು ಬಳಿಕ ದೇಹವನ್ನು 33 ತುಂಡುಗಳಾಗಿ ಕತ್ತರಿಸಿ ಫ್ರಿಜ್ ನಲ್ಲಿ ಇಟ್ಟಿದ್ದ. ಈ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪೈಶಾಚಿಕ ರೀತಿಯಲ್ಲಿ ಕೊಲೆಗೈದು ಸಾಕ್ಷ್ಯ ಮಾಡಿದ್ದಕ್ಕಾಗಿ ಆಕ್ರೋಶ ಕೇಳಿಬಂದಿತ್ತು.
ಇದೀಗ ಶ್ರದ್ಧಾ ವಾಳ್ಕರ್ ಹತ್ಯೆಗೆ ಬಿಷ್ಣೋಯಿ ಗ್ಯಾಂಗ್ ಸೇಡು ತೀರಿಸಲು ಮುಂದಾಗಿದ್ದು ಆರೋಪಿ ಹತ್ಯೆಗೆ ಸ್ಕೆಚ್ ಹಾಕಿದೆ ಎನ್ನಲಾಗುತ್ತಿದೆ. ಬಿಷ್ಣೋಯಿ ಗ್ಯಾಂಗ್ ಹಲವರನ್ನು ಹಿಟ್ ಲಿಸ್ಟ್ ಮಾಡಿಕೊಂಡಿದ್ದು ಇದಕ್ಕಾಗಿ ಶಾರ್ಪ್ ಶೂಟರ್ ಗಳನ್ನು ಛೂಬಿಟ್ಟಿದೆ. ಹೀಗಾಗಿ ಆರೋಪಿ ಅಫ್ತಾಬ್ ಸುರಕ್ಷತೆ ಬಗ್ಗೆ ಜೈಲು ಆಡಳಿತವು ಅಲರ್ಟ್ ಆಗಿದೆ ಎಂದು ತಿಹಾರ್ ಜೈಲಿನ ಮೂಲಗಳು ತಿಳಿಸಿವೆ.
ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಆರೋಪಿ ಶಿವಕುಮಾರ್ ಗೌತಮ್, ಅಫ್ತಾಬ್ನನ್ನು ಕೊಲ್ಲಲು ಬಯಸುವುದಾಗಿ ಪೊಲೀಸರಿಗೆ ಹೇಳಿದ್ದಾನೆ. ತಿಹಾರ್ ಜೈಲಿನಲ್ಲಿಯೇ ಅಫ್ತಾಬ್ ಹತ್ಯೆಗೆ ಸಂಚು ರೂಪಿಸಲಾಗುತ್ತಿದೆ. 2022ರ ಮೇನಲ್ಲಿ ದೆಹಲಿಯ ಛತ್ತರ್ಪುರ ಪ್ರದೇಶದಲ್ಲಿ ಶ್ರದ್ಧಾ ವಾಕರ್ ಳನ್ನು ಕೊಲೆ ಮಾಡಲಾಗಿತ್ತು.
Aftab Poonawala, accused of murdering his live-in partner Shraddha Walkar in May 2022, is reportedly on the hit list of the Lawrence Bishnoi gang, according to Mumbai Police sources.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm