ಬ್ರೇಕಿಂಗ್ ನ್ಯೂಸ್
27-11-24 12:36 pm HK News Desk ದೇಶ - ವಿದೇಶ
ತ್ರಿಶ್ಶೂರ್, ನ.27: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆ ಬದಿ ಮಲಗಿದ್ದ ಅಲೆಮಾರಿಗಳ ಮೇಲೆ ಚಲಿಸಿದ ಪರಿಣಾಮ ಇಬ್ಬರು ಮಕ್ಕಳ ಸಹಿತ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೇರಳದ ತ್ರಿಶ್ಶೂರ್ ಜಿಲ್ಲೆಯ ತ್ರಿಪ್ರಯಾರ್ ಎಂಬಲ್ಲಿ ನಡೆದಿದೆ.
ಕಣ್ಣೂರಿನಿಂದ ಎರ್ನಾಕುಲಂ ಕಡೆಗೆ ತೆರಳುತ್ತಿದ್ದ ಲಾರಿ ನಸುಕಿನಲ್ಲಿ ರಸ್ತೆ ಬದಿ ಮಲಗಿದ್ದ ಅಲೆಮಾರಿ ಕುಟುಂಬಸ್ಥರ ಮೇಲೆ ನುಗ್ಗಿದೆ. ಘಟನೆಯಲ್ಲಿ ಕಾಳಿಯಪ್ಪನ್(50), ನಾಗಮ್ಮ(39), ಬಂಗಾಯಿ(28), ಜೀವನ್ (4) ಮತ್ತು ಇನ್ನೊಂದು ಮಗು ಮೃತಪಟ್ಟಿದೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಡೈವರ್ಶನ್ ಬೋರ್ಡ್ ಕಾಣಿಸದೆ ಲಾರಿ ಚಾಲಕ ನೇರವಾಗಿ ನುಗ್ಗಿಸಿದ್ದಾನೆ. ಚಾಲಕ ಮತ್ತು ಕ್ಲೀನರ್ ಮದ್ಯ ಸೇವಿಸಿದ್ದು, ಘಟನೆ ಸಂದರ್ಭದಲ್ಲಿ ಕ್ಲೀನರ್ ಲಾರಿ ಚಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಿಂಬರ್ ಲಾರಿ ಚಾಲಕ ಕಣ್ಣೂರು ಆಲಂಗೋಡ್ ನಿವಾಸಿ ಜೋಸ್ (54) ಮತ್ತು ಕ್ಲೀನರ್ ಅಲೆಕ್ಸ್ (35) ಅವರನ್ನು ಬಂಧಿಸಲಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಪ್ರಯಾಣದುದ್ದಕ್ಕೂ ಮದ್ಯ ಸೇವಿಸುತ್ತ ಬಂದಿದ್ದರು. ಅತಿಯಾದ ಮದ್ಯ ಸೇವನೆ ತಪಾಸಣೆ ವೇಳೆ ಪತ್ತೆಯಾಗಿದೆ. ಇದಕ್ಕಾಗಿ ಇವರ ಮೇಲೆ ಉದ್ದೇಶಪೂರ್ವಕ ಕೊಲೆ ಎನ್ನುವ ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ. ಪೊನ್ನಾನಿಯಿಂದ ಕ್ಲೀನರ್ ಅಲೆಕ್ಸ್ ಲಾರಿ ಚಲಾಯಿಸಿದ್ದು, ಆತನಲ್ಲಿ ಡ್ರೈವಿಂಗ್ ಲೈಸನ್ಸ್ ಇಲ್ಲ. ಡಿವೈಡರ್ ಮತ್ತು ಬ್ಯಾರಿಕೇಡ್ ನೋಡದೆ ಲಾರಿ ಚಲಾಯಿಸಿದ್ದು, 50 ಮೀಟರ್ ಮುನ್ನುಗ್ಗಿ ಬಂದ ಮೇಲೆ ರಸ್ತೆ ಬದಿ ಮಲಗಿದ್ದವರ ಮೇಲೆ ಹಾಯಿಸಿದ್ದಾನೆ. ಸಾರಿಗೆ ಆಯುಕ್ತರು ಮತ್ತು ಜಿಲ್ಲಾಧಿಕಾರಿ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ.
In a tragic incident at Nattika in Thrissur district, a lorry carrying timber lost control and rammed into a group of people who were sleeping, killing five of them, including two children. The accident took place around 4 a.m. on Tuesday (November 26, 2024).
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm