ಬ್ರೇಕಿಂಗ್ ನ್ಯೂಸ್
29-11-24 10:09 pm HK News Desk ದೇಶ - ವಿದೇಶ
ಕಾಸರಗೋಡು, ನ.29: ಯುವಕನೊಬ್ಬ ಬುರ್ಖಾ ಹಾಕಿ ಯುವತಿಯರ ಜೊತೆಗಿದ್ದುದನ್ನು ಪತ್ತೆ ಮಾಡಿದ ಸಾರ್ವಜನಿಕರು ಹಿಡಿದು ಚೆನ್ನಾಗಿ ಥಳಿಸಿ ಕುಂಬಳೆ ಪೊಲೀಸರ ಕೈಗೆ ಒಪ್ಪಿಸಿದ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಪೇಟೆಯಲ್ಲಿ ಘಟನೆ ನಡೆದಿದೆ. ಕಾಲೇಜಿಗೆ ತೆರಳುತ್ತಿದ್ದ ಯುವತಿಯರ ಜೊತೆಗೆ ಬಸ್ಸಿನಲ್ಲಿ ಯುವಕನೂ ಬುರ್ಖಾ ಧಿರಿಸಿನಲ್ಲಿ ಪ್ರಯಾಣಿಸುತ್ತಿದ್ದ. ಬುರ್ಖಾ ಧರಿಸಿದ್ದಲ್ಲದೆ, ಮುಸ್ಲಿಂ ಯುವತಿಯರ ರೀತಿ ಪೋಸು ಕೊಟ್ಟಿದ್ದ. ಬಸ್ಸಿನಲ್ಲಿ ಹೋಗುತ್ತಿದ್ದಾಗ ಗಾಳಿಗೆ ಮುಖದ ಬಟ್ಟೆ ಹಾರಿದ ಪರಿಣಾಮ ಮೀಸೆ ಮೂಡಿದ್ದ ಚಹರೆ ಇತರ ಯುವತಿಯರಿಗೆ ಕಂಡಿದ್ದು ಕಳ್ಳಾಟದ ಯುವಕ ಸಿಕ್ಕಿಬಿದ್ದಿದ್ದಾನೆ.



ಕುಂಬಳೆ ಪೇಟೆಯಲ್ಲಿ ಯುವಕ ಇಳಿಯುತ್ತಲೇ ಸಾರ್ವಜನಿಕರು ಸೇರಿದ್ದು ವಿಚಾರಣೆ ಆರಂಭಿಸಿದ್ದಾರೆ. ಯುವಕನಲ್ಲಿ ಮುಖದ ಬಟ್ಟೆಯನ್ನು ತೆರವುಗೊಳಿಸಲು ಒತ್ತಾಯಿಸಿದ್ದು ಪರ್ದಾ ತೆರವಾಗುತ್ತಲೇ ಸಾರ್ವಜನಿಕರು ಎರ್ರಾಬಿರ್ರಿ ಥಳಿಸಿದ್ದಾರೆ. ಯುವಕನ ಪರಿಚಯ ಕೇಳಿದಾಗ, ಪಶ್ಚಿಮ ಬಂಗಾಲ ಮೂಲದ ನಸೀಬುಲ್ ಎಂದು ಹೇಳಿದ್ದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಧರ್ಮದೇಟು ನೀಡಿದ ಬಳಿಕ ಯುವಕನನ್ನು ಕುಂಬಳೆ ಪೋಲೀಸರಿಗೆ ಒಪ್ಪಿಸಲಾಗಿದೆ.
Youth from West Bengal, Calcutta was thrashed by public at Kasaragod by wearing Burkha and walking along with Muslim girl. Public found that he was wearing, Burkha caught him, red handed. The video of this incident has gone viral on social media.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm