ಬ್ರೇಕಿಂಗ್ ನ್ಯೂಸ್
14-12-20 04:34 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ಡಿ.14: ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ಎಂದು ಮೈಕ್ರೋಸಾಫ್ಟ್ ಸಂಸ್ಥಾಪಕ ಅಧ್ಯಕ್ಷ ಬಿಲ್ ಗೇಟ್ಸ್ ಹೇಳಿದ್ದಾರೆ.
ಕಳೆದ ಕೆಲವು ವಾರದಲ್ಲಿ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹಾಗೆಯೇ ಆಸ್ಪತ್ರೆ ಸೇರುವ ಮಂದಿಯೂ ಹೆಚ್ಚುತ್ತಿದ್ದಾರೆ. ಈ ನಡುವೆ, ಬಿಲ್ ಮತ್ತು ಮೆಲಿಂಡಾ ದಂಪತಿಯ ಫೌಂಡೇಶನ್, ಕೊರೊನಾ ವಿರುದ್ಧ ಲಸಿಕೆ ತಯಾರಿಸುವುದರಲ್ಲಿ ನಿರತರಾಗಿದ್ದಾರೆ.

ಅಮೆರಿಕದಲ್ಲಿ ಈ ಪರಿಸ್ಥಿತಿಯನ್ನು ಚೆನ್ನಾಗಿ ನಿರ್ವಹಿಸಬಹುದು. ಆದರೆ, ಕೋವಿಡ್ ನಿಯಮಗಳನ್ನು ಪಾಲಿಸದಿದ್ದಲ್ಲಿ ನಾಲ್ಕರಿಂದ ಆರು ತಿಂಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದು. ಎರಡು ಲಕ್ಷಕ್ಕಿಂತಲೂ ಹೆಚ್ಚು ಮಂದಿ ಅಮೆರಿಕ ಒಂದರಲ್ಲೇ ಸಾಯುವ ಸ್ಥಿತಿ ಬರಬಹುದು ಎಂದು ಬಿಲ್ ಗೇಟ್ಸ್ ಎಚ್ಚರಿಸಿದ್ದಾರೆ.
ಐದು ವರ್ಷಗಳ ಹಿಂದೆ ಈ ಪರಿಸ್ಥಿತಿಯನ್ನು ಊಹಿಸಿ ಹೇಳಿಕೆ ನೀಡಿದ್ದೆ. ವೈರಸ್ ಕಾರಣದಿಂದಾಗಿ ಸಾವು ನೋವು ಉಂಟಾಗಬಹುದು ಎಂದಿದ್ದೆ. ನಾನು ಊಹಿಸಿದ್ದಕ್ಕಿಂತಲೂ ಹೆಚ್ಚು ಸಾವಿನ ಪರಿಸ್ಥಿತಿ ಆಗಿದೆ. ಅಮೆರಿಕದ ಆರ್ಥಿಕತೆ ಮೇಲೆ ವೈರಸ್ ತೀವ್ರ ಮಟ್ಟಿಗೆ ದಾಳಿ ನಡೆಸಿದೆ ಎಂದು ಹೇಳಿದ್ದಾರೆ.
Microsoft co-founder Bill Gates, whose foundation has been part of the effort to develop and deliver COVID-19 vaccines, warned on Sunday that the next four to six months could be the worst of the coronavirus pandemic.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm