ಬ್ರೇಕಿಂಗ್ ನ್ಯೂಸ್
12-12-24 02:23 pm HK News Desk ದೇಶ - ವಿದೇಶ
ಚೆನ್ನೈ, ಡಿ.12: ತಮಿಳುನಾಡು ಕರಾವಳಿಯಲ್ಲಿ ಮತ್ತೆ ಚಂಡಮಾರುತ ಕಾಣಿಸಿಕೊಂಡಿದ್ದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಗುರುವಾರ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಾಂಚೀಪುರಂ, ಚೆಂಗಲ್ಪಟ್ಟು, ರಾಮನಾಥಪುರಂ, ಮೈಲಾಡುತುರೈ, ತಂಜಾವೂರು, ಪುದುಕೊಟ್ಟೈ ಮತ್ತು ಅರಿಯಲೂರ್ ಸೇರಿ 22 ಜಿಲ್ಲೆಗಳಲ್ಲಿ ಒಂದರಿಂದ 5ನೇ ತರಗತಿಗಳಿಗೆ ರಜೆ ನೀಡಲಾಗಿದೆ.
ತಿರುವಣ್ಣಾಮಲೈ ಜಿಲ್ಲೆಯಲ್ಲಿ ಶಾಲೆ ಮತ್ತು ಕಾಲೇಜುಗಳನ್ನು ಮುಚ್ಚಲು ಸೂಚಿಸಲಾಗಿದೆ. ಭಾರೀ ಮಳೆಯ ಮುನ್ಸೂಚನೆಯಿಂದಾಗಿ ವೆಲ್ಲೂರಿನ ತಿರುವಳ್ಳುವರ್ ವಿಶ್ವವಿದ್ಯಾಲಯವು ಪರೀಕ್ಷೆಗಳನ್ನು ಮುಂದೂಡಿದೆ. ಕಾರೈಕಲ್ನಲ್ಲಿ 8 ಸೆಂ.ಮೀ. ಮತ್ತು ಆದಿರಾಮಪಟ್ಟಿಣಂ, ವೃದ್ಧಾಚಲಂ, ನಾಗಪಟ್ಟಿಣಂ, ತಿರುವರೂರ್, ಕಡಲೂರು, ಪೂನಮಲ್ಲಿ, ಚೆನ್ನೈನ ರೆಡ್ ಹಿಲ್ಸ್ ಮತ್ತು ಚೆನ್ನೈನ ನುಂಗಂಬಾಕ್ಕಂನಲ್ಲಿ 5-7 ಸೆಂ.ಮೀ ಮಳೆಯಾಗಿದೆ.
ಹವಾಮಾನ ಇಲಾಖೆಯು ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ ಮತ್ತು ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಡಿ.13ರ ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಕರ್ನಾಟಕದಲ್ಲೂ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
IMD predicts the cyclone Fengal, which has weakened to deep depression, will continue to movewest-northwestwards and weaken gradually into a Well Marked Low pressure area over north interior Tamil Nadu during the next 12 hours. Puducherry has declared holiday for all schools and colleges on Monday (December 2, 2024), says Education Minister A. Namachivayam.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm