ಬ್ರೇಕಿಂಗ್ ನ್ಯೂಸ್
08-08-20 03:22 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಆಗಸ್ಟ್ 08: ಮುನ್ನಾರ್ನಲ್ಲಿ ಭೂಕುಸಿತ ಉಂಟಾಗಿದ್ದು, 24 ಮಂದಿ ಮೃತಪಟ್ಟಿದ್ದು, 50 ಮಂದಿ ಕಾಣೆಯಾಗಿದ್ದಾರೆ. ಇನ್ನು ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರುಪಾಯಿ ಪರಿಹಾರ ಘೋಷಿಸಿದ್ದಾರೆ.
ಇನ್ನು ಅವಶೇಷಗಳಡಿಯಲ್ಲಿ 80 ಮಂದಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಧರೆಗುರುಳಿದ್ದು ಹಲವರು ಸಿಕ್ಕಿಹಾಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ನಸುಕಿನ ಜಾವ ಈ ದುರಂತ ಸಂಭವಿಸಿದ್ದರಿಂದ ನಿದ್ದೆಯಲ್ಲಿದ್ದ ಜನರಿಗೆ ಬೆಟ್ಟ ಕುಸಿದು ಬೀಳುವಾಗ ಎದ್ದು ಓಡಿಹೋಗಿ ತಪ್ಪಿಸಿಕೊಳ್ಳಲು ಸಮಯ ಇರಲಿಲ್ಲ. ಇದರಿಂದ ಸಾವು ನೋವು ಹೆಚ್ಚಾಗಿದೆ. ಭಾರೀ ಮಳೆಗೆ ಪ್ರವಾಹ ಉಂಟಾಗಿ ಪೆರಿಯವರ ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿದ್ದರಿಂದ ರಕ್ಷಣಾ ಪಡೆಗಳಿಗೆ ದುರ್ಘಟನೆ ನಡೆದ ಸ್ಥಳಕ್ಕೆ ಬೇಗ ತಲುಪಲು ಸಾಧ್ಯವಾಗಿಲ್ಲ.
ಇದುವರೆಗೆ 24 ಮಂದಿಯ ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಏಳು ಮಂದಿಯನ್ನು ಮಣ್ಣಿನಡಿಯಿಂದ ರಕ್ಷಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಕ್ಕಿಹಾಕಿಕೊಂಡವರಲ್ಲಿ ಬಹುತೇಕರು ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದಾರೆ. ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಕೇರಳಕ್ಕೆ ತೆರಳಿ ಅಲ್ಲಿಯ ಜನರಿಗೆ ಸಹಾಯ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟ್ಟರ್ನಲ್ಲಿ ಮನವಿ ಮಾಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm