ಬ್ರೇಕಿಂಗ್ ನ್ಯೂಸ್
30-12-24 11:14 pm HK News Desk ದೇಶ - ವಿದೇಶ
ಪಾಟ್ನಾ, ಡಿ.30: ಬಿಹಾರದಲ್ಲಿ ಬಿಪಿಎಸ್ಸಿ (Bihar Public Service Commission) ಪರೀಕ್ಷಾ ಅಭ್ಯರ್ಥಿಗಳು ಮತ್ತು ಸರ್ಕಾರದ ನಡುವಿನ ಜಟಾಪಟಿ ಹಿಂಸಾತ್ಮಕ ರೂಪ ಪಡೆದಿದೆ. ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಅಭ್ಯರ್ಥಿಗಳಿಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ. ಸರ್ಕಾರದ ನಡೆ ವಿರುದ್ಧ ಸೋಮವಾರ ಬಿಹಾರ ಬಂದ್ ನಡೆಸಲಾಗಿದ್ದು ಹಲವೆಡೆ ಹೋರಾಟಗಾರರು ಮತ್ತು ಪೊಲೀಸರ ನಡುವೆ ಜಟಾಪಟಿಯಾಗಿದೆ.
ಹಲವು ದಿನಗಳಿಂದ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿಪಿಎಸ್ಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಬಿಹಾರ ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆಗೂ ಪ್ರಯತ್ನಿಸಿದ್ದರು. ನಿತೀಶ್ ಕುಮಾರ್ ಭೇಟಿ ಸಾಧ್ಯವಿಲ್ಲ ಎಂದಿದ್ದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಮನೆ ಮುತ್ತಿಗೆಗೆ ಮುಂದಾಗಿದ್ದಾರೆ. ಈ ವೇಳೆ ಬ್ಯಾರಿಕೇಡ್ಗಳನ್ನಿಟ್ಟು ತಡೆಯಲು ಪೊಲೀಸರು ಮುಂದಾಗಿದ್ದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಬ್ಯಾರಿಕೇಡ್ ಚೆಲ್ಲಾಪಿಲ್ಲಿಯಾದವು.


ವಿದ್ಯಾರ್ಥಿಗಳು ಬ್ಯಾರಿಕೇಡ್ ಕಿತ್ತೆಸೆದು ನಿತೀಶ್ ಕುಮಾರ್ ನಿವಾಸಕ್ಕೆ ನುಗ್ಗಲು ಮುಂದಾಗಿದ್ದರಿಂದ ಪೊಲೀಸರು ಬಲಪ್ರಯೋಗ ಮಾಡಿದ್ದು ಜಲಫಿರಂಗಿ ಬಳಸಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ್ದಾರೆ. ಜಲಫಿರಂಗಿಯನ್ನು ಲೆಕ್ಕಿಸದೇ ಪ್ರತಿಭಟನೆಗೆ ನುಗ್ಗಿ ಬಂದಾಗ ಲಾಠಿ ಚಾರ್ಜ್ ಮಾಡಿದ್ದಾರೆ. ಪೊಲೀಸರ ಲಾಠಿ ಚಾರ್ಜ್ನಿಂದ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
Bihar Police on Sunday used water cannons and resorted to lathi charge to disperse hundreds of civil service aspirants, who have been demanding re-examination of Bihar Public Service Commission prelims, when some of them tried to break through barricades set up to stop them from going towards the Chief Minister’s residence in Patna.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm