ಬ್ರೇಕಿಂಗ್ ನ್ಯೂಸ್
30-12-24 11:14 pm HK News Desk ದೇಶ - ವಿದೇಶ
ಪಾಟ್ನಾ, ಡಿ.30: ಬಿಹಾರದಲ್ಲಿ ಬಿಪಿಎಸ್ಸಿ (Bihar Public Service Commission) ಪರೀಕ್ಷಾ ಅಭ್ಯರ್ಥಿಗಳು ಮತ್ತು ಸರ್ಕಾರದ ನಡುವಿನ ಜಟಾಪಟಿ ಹಿಂಸಾತ್ಮಕ ರೂಪ ಪಡೆದಿದೆ. ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಅಭ್ಯರ್ಥಿಗಳಿಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ. ಸರ್ಕಾರದ ನಡೆ ವಿರುದ್ಧ ಸೋಮವಾರ ಬಿಹಾರ ಬಂದ್ ನಡೆಸಲಾಗಿದ್ದು ಹಲವೆಡೆ ಹೋರಾಟಗಾರರು ಮತ್ತು ಪೊಲೀಸರ ನಡುವೆ ಜಟಾಪಟಿಯಾಗಿದೆ.
ಹಲವು ದಿನಗಳಿಂದ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿಪಿಎಸ್ಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಬಿಹಾರ ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆಗೂ ಪ್ರಯತ್ನಿಸಿದ್ದರು. ನಿತೀಶ್ ಕುಮಾರ್ ಭೇಟಿ ಸಾಧ್ಯವಿಲ್ಲ ಎಂದಿದ್ದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಮನೆ ಮುತ್ತಿಗೆಗೆ ಮುಂದಾಗಿದ್ದಾರೆ. ಈ ವೇಳೆ ಬ್ಯಾರಿಕೇಡ್ಗಳನ್ನಿಟ್ಟು ತಡೆಯಲು ಪೊಲೀಸರು ಮುಂದಾಗಿದ್ದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಬ್ಯಾರಿಕೇಡ್ ಚೆಲ್ಲಾಪಿಲ್ಲಿಯಾದವು.
ವಿದ್ಯಾರ್ಥಿಗಳು ಬ್ಯಾರಿಕೇಡ್ ಕಿತ್ತೆಸೆದು ನಿತೀಶ್ ಕುಮಾರ್ ನಿವಾಸಕ್ಕೆ ನುಗ್ಗಲು ಮುಂದಾಗಿದ್ದರಿಂದ ಪೊಲೀಸರು ಬಲಪ್ರಯೋಗ ಮಾಡಿದ್ದು ಜಲಫಿರಂಗಿ ಬಳಸಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ್ದಾರೆ. ಜಲಫಿರಂಗಿಯನ್ನು ಲೆಕ್ಕಿಸದೇ ಪ್ರತಿಭಟನೆಗೆ ನುಗ್ಗಿ ಬಂದಾಗ ಲಾಠಿ ಚಾರ್ಜ್ ಮಾಡಿದ್ದಾರೆ. ಪೊಲೀಸರ ಲಾಠಿ ಚಾರ್ಜ್ನಿಂದ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
Bihar Police on Sunday used water cannons and resorted to lathi charge to disperse hundreds of civil service aspirants, who have been demanding re-examination of Bihar Public Service Commission prelims, when some of them tried to break through barricades set up to stop them from going towards the Chief Minister’s residence in Patna.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm