ಬ್ರೇಕಿಂಗ್ ನ್ಯೂಸ್
15-12-20 12:18 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿಸೆಂಬರ್ 15: ಕೊರೊನಾ ಸೋಂಕಿನ ಭಯದಿಂದಾಗಿ ಈ ಬಾರಿ ಸಂಸತ್ ಚಳಿಗಾಲದ ಅಧಿವೇಶನ ನಡೆಸುವುದಿಲ್ಲ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಜನವರಿಯಲ್ಲಿ ನಡೆಸಲು ಉದ್ದೇಶಿಸಲಾಗಿರುವ ಸಂಸತ್ ಅಧಿವೇಶನವನ್ನು ಮೊಟಕುಗೊಳಿಸಲು ವಿರೋಧಪಕ್ಷ ನಾಯಕರು ಕೂಡ ಒಪ್ಪಿಗೆ ನೀಡಿದ್ದಾರೆ. ಹೀಗಾಗಿ ಈ ಬಾರಿ ಸಂಸತ್ ಚಳಿಗಾಲದ ಅಧಿವೇಶನ ನಡೆಯುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಲು ಚಳಿಗಾಲದ ಅಧಿವೇಶನ ನಡೆಸಬೇಕು ಎಂದು ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಪತ್ರ ಬರೆದಿದ್ದರು.
ಅವರ ಬೇಡಿಕೆಗಳಿಗೆ ಪ್ರತಿಕ್ರಿಯಿಸಿರುವ ಪ್ರಲ್ಹಾದ್ ಜೋಶಿ ಈ ಬಾರಿ ಸಂಸತ್ ಅಧಿವೇಶನ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.
ಎಲ್ಲಾ ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಿದ್ದೇನೆ, ಮತ್ತು ಕೊರೊನಾ ಸೋಂಕಿನ ಕಾರಣದಿಂದ ಅಧಿವೇಶನವನ್ನು ಕರೆಯದಿರಲು ಒಮ್ಮತವಿದೆ ಎಂದರು.ಸೆಪ್ಟೆಂಬರ್ನಲ್ಲಿ ನಡೆಸ ಮುಂಗಾರು ಅಧಿವೇಶನವು ಕೊರೊನಾ ಸೋಂಕಿನಿಂದಾಗಿ ವಿಳಂಬವಾಗಿತ್ತು.
ಸಂಸತ್ ಆರು ತಿಂಗಳಲ್ಲಿ ಸಭೆ ಸೇರಬೇಕು ಎಂದು ಹೇಳುತ್ತದೆ. ಫೆಬ್ರವರಿ 1 ರಂದು ಬಜೆಟ್ ಮಂಡನೆಯಾಗುವ ಮುಂಚಿತವಾಗಿ ಜನವರಿ ಕೊನೆಯ ವಾರದಲ್ಲಿ ಅಧಿವೇಶನ ನಡೆಯುವ ಸಾಧ್ಯತೆ ಇದೆ.

ಸಾಂಕ್ರಾಮಿಕ ರೋಗವನ್ನು ನಿರ್ವಹಿಸಲು ಚಳಿಗಾಲದ ತಿಂಗಳುಗಳು ಬಹಳ ನಿರ್ಣಾಯಕವಾಗಿವೆ. ಏಕೆಂದರೆ ಈ ಅವಧಿಯಲ್ಲಿ ವಿಶೇಷವಾಗಿ ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚಿದೆ ಎಂದು ಹೇಳಿದ್ದಾರೆ.
ಹೊಸ ಸಂಸತ್ ಭವನ ನಿರ್ಮಾಣವಾಗುತ್ತಿದ್ದು, 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದೇ ಭವನದಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಭೂಮಿ ಪೂಜೆ ನಂತರ ಕೆಲವೇ ದಿನಗಳಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ.
ಹೊಸ ಸಂಸತ್ ಭವನದಲ್ಲಿ ಲೋಕಸಭೆಯ ಚೇಂಬರ್ನಲ್ಲಿ ಈ ಗಿರುವ 543 ಆಸನಗಳ ಬದಲು 888 ಆಸನಗಳು ಹಾಗೂ ರಾಜ್ಯಸಭೆ ಚೇಂಬರ್ನಲ್ಲಿ ಈಗಿರುವ 245 ಆಸನಗಳ ಬದಲು 384 ಆಸನಗಳಿರಲಿವೆ. ಜಂಟಿ ಸಮಾವೇಶ ನಡೆಸಲು ಹೆಚ್ಚು ಆಸನಗಳ ಸಭಾಂಗಣ ನಿರ್ಮಾಣವಾಗಲಿದೆ. ಇಡೀ ಕಟ್ಟಡ ಭೂಕಂಪ ನಿರೋಧಕ ಶಕ್ತಿ ಹೊಂದಿರಲಿದೆ.
The government has said there will be no Winter Session of Parliament this year due to the coronavirus pandemic. Parliament will meet for the Budget Session in January next year.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am