ಬ್ರೇಕಿಂಗ್ ನ್ಯೂಸ್
15-12-20 06:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.15 : ಭಾರತವು ಮುಂದಿನ ಎರಡು ದಶಕದಲ್ಲಿ ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ. ಅಲ್ಲದೆ, ಜನರ ತಲಾದಾಯವು ಈಗಿನದಕ್ಕಿಂದ ದುಪ್ಪಟ್ಟು ಅಥವಾ ಅದಕ್ಕೂ ಹೆಚ್ಚಿರುತ್ತದೆ ಎಂದು ಏಷ್ಯಾದ ಶ್ರೀಮಂತ ವ್ಯಕ್ತಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.
ಫ್ಯುಯೆಲ್ ಫಾರ್ ಇಂಡಿಯಾ 2020 ಕಾರ್ಯಕ್ರಮದಲ್ಲಿ ಫೇಸ್ ಬುಕ್ ಮುಖ್ಯಸ್ಥ ಮಾರ್ಕ್ ಝುಕರ್ ಬರ್ಗ್ ಜತೆಗಿನ ಸಂವಾದದಲ್ಲಿ ಮುಕೇಶ್ ಅಂಬಾನಿ ಮಾತನಾಡಿದರು. ಭಾರತದ ಮಧ್ಯಮ ವರ್ಗವು ದೇಶದ ಒಟ್ಟಾರೆ ಕುಟುಂಬಗಳ ಪೈಕಿ ಶೇಕಡಾ 50ರಷ್ಟಿದೆ. ಅದು ವರ್ಷಕ್ಕೆ ಮೂರರಿಂದ ನಾಲ್ಕು ಪರ್ಸೆಂಟ್ ಏರಿಕೆ ಆಗುತ್ತದೆ. ಹೀಗಾಗಿ, ಮುಂದಿನ ಎರಡು ದಶಕದಲ್ಲಿ ಭಾರತವು ವಿಶ್ವದ ಟಾಪ್ ತ್ರೀ ಆರ್ಥಿಕತೆಯಾಗಲಿದೆ ಎಂದು ಅಂಬಾನಿ ಹೇಳಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಡಿಜಿಟಲ್ ಸಮಾಜ ಸೃಷ್ಟಿ ಆಗಲಿದೆ. ಯುವಜನರು ಅದರ ಮುಂಚೂಣಿಯಲ್ಲಿ ಇರಲಿದ್ದಾರೆ. ನಮ್ಮ ತಲಾದಾಯವು 1800, 2000 ಯುಎಸ್ ಡಿಯಿಂದ 5000 ಯುಎಸ್ ಡಿ ಆಗಲಿದೆ ಎಂದು ಹೇಳಿದರು.

ಫೇಸ್ ಬುಕ್ ಮತ್ತು ವಿಶ್ವದ ಹಲವು ಇತರ ಕಂಪೆನಿಗಳು ಹಾಗೂ ಉದ್ಯಮಿಗಳಿಗೆ ಭಾರತದಲ್ಲಿ ಸುವರ್ಣಾವಕಾಶ ಇದೆ. ಮುಂದಿನ ದಶಕಗಳಲ್ಲಿ ಇಲ್ಲಿ ಆಗಲಿರುವ ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆಯ ಭಾಗವಾಗಬಹುದು ಎಂದು ಅವರು ಹೇಳಿದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm