ಬ್ರೇಕಿಂಗ್ ನ್ಯೂಸ್
16-12-20 10:56 am Headline Karnataka News Network ದೇಶ - ವಿದೇಶ
ನವದೆಹಲಿ, ಡಿ.16: ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ತಬ್ಲಿಘಿ ಸಮಾವೇಶದಲ್ಲಿ ಪಾಲ್ಗೊಂಡು ಬಂಧಿತರಾಗಿದ್ದ 36 ಮಂದಿ ವಿದೇಶಿ ತಬ್ಲಿಘಿ ಸದಸ್ಯರನ್ನು ದೆಹಲಿ ಕೋರ್ಟ್ ಖುಲಾಸೆಗೊಳಿಸಿ ಬಿಡುಗಡೆ ಮಾಡಿದೆ.
14 ವಿವಿಧ ದೇಶಗಳ ತಬ್ಲಿಘಿ ಜಮಾತ್ ಸಂಘಟನೆಯ ಸದಸ್ಯರು ದೆಹಲಿಯಲ್ಲಿ ಕಳೆದ ಮಾರ್ಚ್ ತಿಂಗಳ ಕೊನೆಯಲ್ಲಿ ನಡೆದಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ವಿದೇಶಿ ತಬ್ಲಿಘಿಗಳನ್ನು ಬಂಧಿಸಿದ್ದ ದೆಹಲಿ ಪೊಲೀಸರು ವಿವಿಧ ಪ್ರಕರಣಗಳನ್ನು ದಾಖಲಿಸಿದ್ದರು. ವೀಸಾ ಅವಧಿ ಮುಗಿದರೂ ದೇಶದಲ್ಲಿ ಉಳಿದುಕೊಂಡಿದ್ದು, ಕೊರೊನಾ ಸೋಂಕು ಹರಡಲು ಕಾರಣವಾಗುವಂತೆ ವರ್ತಿಸಿದ್ದು , ಕ್ವಾರಂಟೈನ್ ನಿಯಮವನ್ನು ಉಲ್ಲಂಘಿಸಿದ್ದು ಹೀಗೆ ವಿವಿಧ ಆರೋಪದಡಿ ಕೇಸು ದಾಖಲಿಸಲಾಗಿತ್ತು. ಕೋರ್ಟಿನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಒಂಬತ್ತು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.
36 ಮಂದಿ ಅಲ್ಲದೆ ಇತರೇ ಆರು ದೇಶಗಳಿಂದ ಬಂದಿದ್ದ ಎಂಟು ಮಂದಿಯನ್ನು ಕೂಡ ಕೋರ್ಟ್ ಬಿಡುಗಡೆ ಮಾಡಿದೆ. ಯಾವುದೇ ದಾಖಲೆ ಪತ್ರಗಳಿಲ್ಲದೇ ದೇಶದಲ್ಲಿ ಉಳಿದುಕೊಂಡ ಆರೋಪವನ್ನು ಅವರ ಮೇಲೆ ವಿಧಿಸಲಾಗಿತ್ತು. ಕೋರ್ಟ್ ಎಲ್ಲ ಆರೋಪಗಳಿಂದ ಮುಕ್ತಗೊಳಿಸಿ ಆದೇಶ ನೀಡಿದೆ.
ಮಾರ್ಚ್ ತಿಂಗಳಲ್ಲಿ ದೆಹಲಿಯ ನಿಜಾಮುದ್ದೀನ್ ಏರಿಯಾದಲ್ಲಿ ನಡೆದಿದ್ದ ತಬ್ಲಿಘಿ ಜಮಾತ್ ಸಮಾವೇಶದಲ್ಲಿ ವಿವಿಧ ದೇಶಗಳ ಪ್ರತಿನಿಧಿಗಳು ಸೇರಿ ಐದು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
Observing that the prosecution failed to “prove the presence of accused inside the Markaz premises” and noting “contradictions” in statements by its witnesses, a Delhi court Tuesday acquitted 36 foreigners facing trial for allegedly flouting Covid guidelines while participating in a Tablighi Jamaat event in Nizamuddin in March that was later linked to infections in 14 states.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm