ಬ್ರೇಕಿಂಗ್ ನ್ಯೂಸ್
28-01-25 08:08 pm HK News Desk ದೇಶ - ವಿದೇಶ
ಕಾಸರಗೋಡು, ಜ.28: ನಿಧಿ ಶೋಧಕ್ಕಾಗಿ ಕುಂಬಳೆ ಆರಿಕ್ಕಾಡಿಯ ಹಳೆಯದಾದ ಕೋಟೆಯ ಆವರಣದಲ್ಲಿ ಅಗೆತ ಮಾಡಿದ್ದಕ್ಕಾಗಿ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಸೇರಿದಂತೆ ಐವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆರಿಕ್ಕಾಡಿ ಕೋಟೆ ಪ್ರಾಚ್ಯವಸ್ತು ಇಲಾಖೆಯ ಅಧೀನದಲ್ಲಿದ್ದು, ಅಲ್ಲಿನ ಪಾಳುಬಿದ್ದ ಬಾವಿಯ ಒಳಗಡೆ ನಿಧಿಗಾಗಿ ಅಗೆಯಲಾಗಿದೆ.
ಕೋಟೆಯ ಒಳಗಡೆ ಕೆಲವು ಯುವಕರು ಅಗೆಯುತ್ತಿದ್ದಾರೆಂದು ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೊಗ್ರಾಲ್ ಪುತ್ತೂರು ಪಂಚಾಯ್ತಿ ಉಪಾಧ್ಯಕ್ಷ ಮುಜೀಬ್ ಕಂಬಾರ್ ಎಂಬಾತನ ಸೂಚನೆಯಂತೆ ನಿಧಿ ಶೋಧ ಮಾಡಿದ್ದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ಹಾರೆ, ಇನ್ನಿತರ ವಸ್ತುಗಳು ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ.



ಕೋಟೆಯ ಒಳಗಡೆ ಜನರು ಇರುವ ಬಗ್ಗೆ ಸದ್ದು ಕೇಳಿಬಂದಿದ್ದು, ಯಾರೆಂದು ನೋಡಲು ಸ್ಥಳೀಯರು ತೆರಳಿದ್ದರು. ಜನರು ಬರುತ್ತಿದ್ದುದನ್ನು ನೋಡಿ ಯುವಕರು ಪರಾರಿಯಾಗಲು ಯತ್ನಿಸಿದ್ದು, ಅಷ್ಟರಲ್ಲಿ ಒಂದಿಬ್ಬರನ್ನು ಹಿಡಿದು ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಣ್ಣೂರಿನ ಕುಟುಂಬಶ್ರೀ ಕಾರ್ಯಕರ್ತರು ಈ ಬಗ್ಗೆ ಮಾತನಾಡುತ್ತಿದ್ದು ಕೋಟೆ ಒಳಗಡೆ ನಿಧಿ ಇರುವ ಬಗ್ಗೆ ವದಂತಿ ಇತ್ತು. ಹೀಗಾಗಿ ಬಾವಿ ಒಳಗಡೆ ಅಗೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದಾರೆ.
The Kumbala Police on Monday detained five people, including a panchayat vice-president, for attempting to dig for treasure in a well at the Kumbla Arikady Fort, which is under the control of the Department of Archaeology.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm