ಬ್ರೇಕಿಂಗ್ ನ್ಯೂಸ್
28-01-25 08:08 pm HK News Desk ದೇಶ - ವಿದೇಶ
ಕಾಸರಗೋಡು, ಜ.28: ನಿಧಿ ಶೋಧಕ್ಕಾಗಿ ಕುಂಬಳೆ ಆರಿಕ್ಕಾಡಿಯ ಹಳೆಯದಾದ ಕೋಟೆಯ ಆವರಣದಲ್ಲಿ ಅಗೆತ ಮಾಡಿದ್ದಕ್ಕಾಗಿ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಸೇರಿದಂತೆ ಐವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆರಿಕ್ಕಾಡಿ ಕೋಟೆ ಪ್ರಾಚ್ಯವಸ್ತು ಇಲಾಖೆಯ ಅಧೀನದಲ್ಲಿದ್ದು, ಅಲ್ಲಿನ ಪಾಳುಬಿದ್ದ ಬಾವಿಯ ಒಳಗಡೆ ನಿಧಿಗಾಗಿ ಅಗೆಯಲಾಗಿದೆ.
ಕೋಟೆಯ ಒಳಗಡೆ ಕೆಲವು ಯುವಕರು ಅಗೆಯುತ್ತಿದ್ದಾರೆಂದು ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೊಗ್ರಾಲ್ ಪುತ್ತೂರು ಪಂಚಾಯ್ತಿ ಉಪಾಧ್ಯಕ್ಷ ಮುಜೀಬ್ ಕಂಬಾರ್ ಎಂಬಾತನ ಸೂಚನೆಯಂತೆ ನಿಧಿ ಶೋಧ ಮಾಡಿದ್ದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ಹಾರೆ, ಇನ್ನಿತರ ವಸ್ತುಗಳು ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ.
ಕೋಟೆಯ ಒಳಗಡೆ ಜನರು ಇರುವ ಬಗ್ಗೆ ಸದ್ದು ಕೇಳಿಬಂದಿದ್ದು, ಯಾರೆಂದು ನೋಡಲು ಸ್ಥಳೀಯರು ತೆರಳಿದ್ದರು. ಜನರು ಬರುತ್ತಿದ್ದುದನ್ನು ನೋಡಿ ಯುವಕರು ಪರಾರಿಯಾಗಲು ಯತ್ನಿಸಿದ್ದು, ಅಷ್ಟರಲ್ಲಿ ಒಂದಿಬ್ಬರನ್ನು ಹಿಡಿದು ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಣ್ಣೂರಿನ ಕುಟುಂಬಶ್ರೀ ಕಾರ್ಯಕರ್ತರು ಈ ಬಗ್ಗೆ ಮಾತನಾಡುತ್ತಿದ್ದು ಕೋಟೆ ಒಳಗಡೆ ನಿಧಿ ಇರುವ ಬಗ್ಗೆ ವದಂತಿ ಇತ್ತು. ಹೀಗಾಗಿ ಬಾವಿ ಒಳಗಡೆ ಅಗೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದಾರೆ.
The Kumbala Police on Monday detained five people, including a panchayat vice-president, for attempting to dig for treasure in a well at the Kumbla Arikady Fort, which is under the control of the Department of Archaeology.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm