ಬ್ರೇಕಿಂಗ್ ನ್ಯೂಸ್
09-08-20 04:24 am Headline Karnataka News Network ದೇಶ - ವಿದೇಶ
ವಿಜಯವಾಡ(ಆ. 09): ತಾತ್ಕಾಲಿಕ ವಾಗಿ ಕೋವಿಡ್ ಕೇಂದ್ರವಾಗಿ ಪರಿವರ್ತಿಸಲಾಗಿದ್ದ ಹೋಟೆಲ್ ವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ 7 ಮಂದಿ ಮೃತಪಟ್ಟ ಘೋರ ಅಗ್ನಿ ದುರಂತ ನಡೆದಿದೆ.
ಕೊರೋನಾ ಸೋಂಕಿತ ರೋಗಿಗಳು ಈ ಹೋಟೆಲ್ ನಲ್ಲಿ ತಂಗಿ ಚಿಕಿತ್ಸೆ ಪಡೆಯುತ್ತಿದ್ದರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರೋಗಿಗಳನ್ನು ಬಳಿಕ ಈ ಹೋಟೆಲ್ ನಲ್ಲಿ ಇರಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಎಲ್ಲರೂ ಮಲಗಿದ್ದ ವೇಳೆ ಬೆಂಕಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ.
ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು 20 ಮಂದಿಯನ್ನು ಘಟನಾ ಸ್ಥಳದಿಂದ ಪಾರು ಮಾಡಲಾಗಿದೆ. ಇನ್ನೂ ಹಲವರು ಈ ಹೋಟೆಲ್ ಕಟ್ಟಡದಲ್ಲಿ ಸಿಲುಕಿದ್ದಾರೆ. ಅಗ್ನಿಶಾಮದ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಒಟ್ಟು 30 ರೋಗಿಗಳು ಇಲ್ಲಿ ದಾಖಲಾಗಿದ್ದರೆನ್ನಲಾಗಿದೆ.
ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಗಳನ್ನ ಚುರುಕುಗೊಳಿಸಿ, ಗಾಯಾಳುಗಳಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ನಿರ್ದೇಶಿಸಿದ್ಧಾರೆ. ಹಾಗೆಯೆ, ಈ ದುರ್ಘಟನೆ ಸಂಭವಿಸಲು ಕಾರಣ ಏನೆಂದು ಪತ್ತೆ ಹಚ್ಚಲು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ಧಾರೆ.
Video:
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm