ಬ್ರೇಕಿಂಗ್ ನ್ಯೂಸ್
07-02-25 05:23 pm HK News Desk ದೇಶ - ವಿದೇಶ
ನವದೆಹಲಿ, ಫೆ.7: ತರಗತಿ ನಡೆಯುವಾಗಲೇ ಶಾಲೆಯಲ್ಲಿ ಭೀಕರ ಅಗ್ನಿ ದುರಂತ ನಡೆದಿದ್ದು, 17 ಮಕ್ಕಳು ಸಜೀವ ದಹನವಾಗಿರುವ ಘಟನೆ ವಾಯುವ್ಯ ನೈಜೀರಿಯಾದ ಇಸ್ಲಾಮಿಕ್ ಶಾಲೆಯಲ್ಲಿ ನಡೆದಿದೆ.
ಬೆಂಕಿ ಅವಘಡದಲ್ಲಿ 17 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಹಲವು ವಿದ್ಯಾರ್ಥಿಗಳು ತೀವ್ರ ಸುಟ್ಟ ಗಾಯಕ್ಕೀಡಾಗಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನೈಜೀರಿಯಾದ ಝಂಫರಾ ರಾಜ್ಯದ ಕೌರಾ ನಮೋದಾ ಜಿಲ್ಲೆಯಲ್ಲಿ ಈ ಬೆಂಕಿ ಸಂಭವಿಸಿದೆ.
![Nigeria: 17 students killed in Zamfara school fire - [İLKHA] Ilke News Agency](https://ilkha.com/img/NewsGallery/2025/2/5/441138/FeaturedImage/a7a6cfa0-573f-41e8-b1ee-a033190cad9a.webp)


ಘಟನೆ ಸಮಯದಲ್ಲಿ ಶಾಲೆಯಲ್ಲಿ 100 ಮಕ್ಕಳು ಹಾಜರಿದ್ದರು. ಈ ಪೈಕಿ 17 ಮಕ್ಕಳು ಗಂಭೀರ ಸುಟ್ಟ ಗಾಯಗಳಿಂದ ಕರಕಲಾಗಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನೆಂದು ಬಹಿರಂಗಗೊಂಡಿಲ್ಲ. ಶಾಲೆಯೊಳಗೆ ಮರದ ರಾಶಿ ಇತ್ತು ಎಂದು ಹೇಳಲಾಗುತ್ತಿದ್ದು ಅಪರಿಚಿತ ವ್ಯಕ್ತಿ ಅದಕ್ಕೆ ಬೆಂಕಿ ಹಚ್ಚಿದ್ದಾನೆ ಎಂದು ಶಂಕಿಸಲಾಗಿದೆ.
At least 17 pupils have been confirmed dead following a fire outbreak at an Almajiri school in Kaura-Namoda Local Government of Zamfara State. Almajiri refers to a system of Islamic education practised in northern Nigeria.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am