ಬ್ರೇಕಿಂಗ್ ನ್ಯೂಸ್
07-02-25 05:23 pm HK News Desk ದೇಶ - ವಿದೇಶ
ನವದೆಹಲಿ, ಫೆ.7: ತರಗತಿ ನಡೆಯುವಾಗಲೇ ಶಾಲೆಯಲ್ಲಿ ಭೀಕರ ಅಗ್ನಿ ದುರಂತ ನಡೆದಿದ್ದು, 17 ಮಕ್ಕಳು ಸಜೀವ ದಹನವಾಗಿರುವ ಘಟನೆ ವಾಯುವ್ಯ ನೈಜೀರಿಯಾದ ಇಸ್ಲಾಮಿಕ್ ಶಾಲೆಯಲ್ಲಿ ನಡೆದಿದೆ.
ಬೆಂಕಿ ಅವಘಡದಲ್ಲಿ 17 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಹಲವು ವಿದ್ಯಾರ್ಥಿಗಳು ತೀವ್ರ ಸುಟ್ಟ ಗಾಯಕ್ಕೀಡಾಗಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನೈಜೀರಿಯಾದ ಝಂಫರಾ ರಾಜ್ಯದ ಕೌರಾ ನಮೋದಾ ಜಿಲ್ಲೆಯಲ್ಲಿ ಈ ಬೆಂಕಿ ಸಂಭವಿಸಿದೆ.
![Nigeria: 17 students killed in Zamfara school fire - [İLKHA] Ilke News Agency](https://ilkha.com/img/NewsGallery/2025/2/5/441138/FeaturedImage/a7a6cfa0-573f-41e8-b1ee-a033190cad9a.webp)


ಘಟನೆ ಸಮಯದಲ್ಲಿ ಶಾಲೆಯಲ್ಲಿ 100 ಮಕ್ಕಳು ಹಾಜರಿದ್ದರು. ಈ ಪೈಕಿ 17 ಮಕ್ಕಳು ಗಂಭೀರ ಸುಟ್ಟ ಗಾಯಗಳಿಂದ ಕರಕಲಾಗಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನೆಂದು ಬಹಿರಂಗಗೊಂಡಿಲ್ಲ. ಶಾಲೆಯೊಳಗೆ ಮರದ ರಾಶಿ ಇತ್ತು ಎಂದು ಹೇಳಲಾಗುತ್ತಿದ್ದು ಅಪರಿಚಿತ ವ್ಯಕ್ತಿ ಅದಕ್ಕೆ ಬೆಂಕಿ ಹಚ್ಚಿದ್ದಾನೆ ಎಂದು ಶಂಕಿಸಲಾಗಿದೆ.
At least 17 pupils have been confirmed dead following a fire outbreak at an Almajiri school in Kaura-Namoda Local Government of Zamfara State. Almajiri refers to a system of Islamic education practised in northern Nigeria.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm