ಬ್ರೇಕಿಂಗ್ ನ್ಯೂಸ್
07-02-25 05:27 pm HK News Desk ದೇಶ - ವಿದೇಶ
ಜೈಪುರ, ಫೆ.7: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಮತ್ತು ಜೋಧಪುರಕ್ಕೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ 8 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೈಪುರ-ಅಜ್ಮೀರ್ ಹೆದ್ದಾರಿಯ ದುಡು ಎಂಬಲ್ಲಿ ಅಪಘಾತ ನಡೆದಿದೆ.
ಕಾರು ಭಿಲ್ವಾರದಿಂದ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದರೆ, ಬಸ್ ಜೈಪುರದಿಂದ ಜೋಧಪುರಕ್ಕೆ ಹೋಗುತ್ತಿತ್ತು. ಬಸ್ನಲ್ಲಿ 30ರಿಂದ 40 ಪ್ರಯಾಣಿಕರಿದ್ದರು. ಗುರುವಾರ (ಫೆ.6) ಅಪರಾಹ್ನ 3.30ರ ವೇಳೆ ಈ ಅಪಘಾತ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ʼʼಗುರುವಾರ ಅಪರಾಹ್ನ 3.30ರ ವೇಳೆ ಅಪಘಾತ ನಡೆದಿದೆ. ಟೈರ್ ಸ್ಫೋಟಗೊಂಡ ಕಾರಣ ನಿಯಂತ್ರಣ ಕಳೆದುಕೊಂಡ ಬಸ್ ಚಾಲಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆʼʼ ಎಂದು ಜೈಪುರ ಗ್ರಾಮಾಂತರ ಎಸ್ಪಿ ಆನಂದ್ ಶರ್ಮಾ ಮಾಹಿತಿ ನೀಡಿದ್ದಾರೆ. ಮೃತರನ್ನು ಭಿಲ್ವಾರದ ಕೊಟ್ರಿ ಪ್ರದೇಶದ ನಿವಾಸಿಗಳಾದ ದಿನೇಶ್ ರೇಗರ್, ಸುರೇಶ್ ರೇಗರ್, ರವಿಕಾಂತ್ ರೇಗರ್, ಬಾಬು ರೇಗರ್, ಬಬ್ಲು ಮೇವಾರ, ಕಿಶನ್ ಲಾಲ್, ನಾರಾಯಣ ಬೈರ್ವಾ ಮತ್ತು ಪ್ರಮೋದ್ ಸುತಾರ್ ಎಂದು ಗುರುತಿಸಲಾಗಿದೆ.
ʼʼರೇಗರ್ ಕುಟುಂಬಸ್ಥರು ಮತ್ತು ಅವರ ಕೆಲವು ಸ್ನೇಹಿತರು ಮಹಾ ಕುಂಭಮೇಳದಲ್ಲಿ ಭಾಗವಹಿಸಲು ಉತ್ತರ ಪ್ರದೇಶದ ಪ್ರಯಾಗರಾಜ್ಗೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ ಎಂದು ಶರ್ಮಾ ಹೇಳಿದ್ದಾರೆ. ಅಪಘಾತದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
A tragic road accident in Rajasthan’s Dudu claimed eight lives and left six others injured as a Roadways bus lost control due to a tyre burst and collided with a car which was coming from the other side, an official said on Thursday.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm