ಬ್ರೇಕಿಂಗ್ ನ್ಯೂಸ್
07-02-25 05:27 pm HK News Desk ದೇಶ - ವಿದೇಶ
ಜೈಪುರ, ಫೆ.7: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಮತ್ತು ಜೋಧಪುರಕ್ಕೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ 8 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೈಪುರ-ಅಜ್ಮೀರ್ ಹೆದ್ದಾರಿಯ ದುಡು ಎಂಬಲ್ಲಿ ಅಪಘಾತ ನಡೆದಿದೆ.
ಕಾರು ಭಿಲ್ವಾರದಿಂದ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದರೆ, ಬಸ್ ಜೈಪುರದಿಂದ ಜೋಧಪುರಕ್ಕೆ ಹೋಗುತ್ತಿತ್ತು. ಬಸ್ನಲ್ಲಿ 30ರಿಂದ 40 ಪ್ರಯಾಣಿಕರಿದ್ದರು. ಗುರುವಾರ (ಫೆ.6) ಅಪರಾಹ್ನ 3.30ರ ವೇಳೆ ಈ ಅಪಘಾತ ನಡೆದಿದೆ ಎಂದು ಮೂಲಗಳು ತಿಳಿಸಿವೆ.

![]()
ʼʼಗುರುವಾರ ಅಪರಾಹ್ನ 3.30ರ ವೇಳೆ ಅಪಘಾತ ನಡೆದಿದೆ. ಟೈರ್ ಸ್ಫೋಟಗೊಂಡ ಕಾರಣ ನಿಯಂತ್ರಣ ಕಳೆದುಕೊಂಡ ಬಸ್ ಚಾಲಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆʼʼ ಎಂದು ಜೈಪುರ ಗ್ರಾಮಾಂತರ ಎಸ್ಪಿ ಆನಂದ್ ಶರ್ಮಾ ಮಾಹಿತಿ ನೀಡಿದ್ದಾರೆ. ಮೃತರನ್ನು ಭಿಲ್ವಾರದ ಕೊಟ್ರಿ ಪ್ರದೇಶದ ನಿವಾಸಿಗಳಾದ ದಿನೇಶ್ ರೇಗರ್, ಸುರೇಶ್ ರೇಗರ್, ರವಿಕಾಂತ್ ರೇಗರ್, ಬಾಬು ರೇಗರ್, ಬಬ್ಲು ಮೇವಾರ, ಕಿಶನ್ ಲಾಲ್, ನಾರಾಯಣ ಬೈರ್ವಾ ಮತ್ತು ಪ್ರಮೋದ್ ಸುತಾರ್ ಎಂದು ಗುರುತಿಸಲಾಗಿದೆ.
ʼʼರೇಗರ್ ಕುಟುಂಬಸ್ಥರು ಮತ್ತು ಅವರ ಕೆಲವು ಸ್ನೇಹಿತರು ಮಹಾ ಕುಂಭಮೇಳದಲ್ಲಿ ಭಾಗವಹಿಸಲು ಉತ್ತರ ಪ್ರದೇಶದ ಪ್ರಯಾಗರಾಜ್ಗೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ ಎಂದು ಶರ್ಮಾ ಹೇಳಿದ್ದಾರೆ. ಅಪಘಾತದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
A tragic road accident in Rajasthan’s Dudu claimed eight lives and left six others injured as a Roadways bus lost control due to a tyre burst and collided with a car which was coming from the other side, an official said on Thursday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm