ಬ್ರೇಕಿಂಗ್ ನ್ಯೂಸ್
13-02-25 02:45 pm HK News Desk ದೇಶ - ವಿದೇಶ
ಚೆನ್ನೈ, ಫೆ.13: ಲಾರ್ಸನ್ & ಟಬ್ರೊ ಅಧ್ಯಕ್ಷ ಎಸ್.ಎನ್. ಸುಬ್ರಹ್ಮಣ್ಯನ್ ಸರ್ಕಾರ ನೀಡುತ್ತಿರುವ ಉಚಿತ ಯೋಜನೆಗಳ ಬಗ್ಗೆ ಟೀಕಿಸಿದ್ದಾರೆ. ಉಚಿತ ಯೋಜನೆಗಳ ಕಾರಣದಿಂದಾಗಿ ಕಾರ್ಮಿಕರು ಕಠಿಣ ಕೆಲಸ ಮಾಡಲ ಹಿಂಜರಿಯುತ್ತಿದ್ದಾರೆ. ಅಲ್ಲದೆ, ಉದ್ಯೋಗಕ್ಕಾಗಿ ಬೇರೆ ಸ್ಥಳಗಳಿಗೆ ಹೋಗಲು ಹಿಂಜರಿಯುತ್ತಿದ್ದಾರೆ. ಇದರ ಪರಿಣಾಮ ನಿರ್ಮಾಣ ಕ್ಷೇತ್ರದ ಮೇಲಾಗುತ್ತಿದೆ ಎಂದು ಹೇಳಿದ್ದಾರೆ.
ಸುಬ್ರಹ್ಮಣ್ಯನ್ ಇತ್ತೀಚೆಗೆ ಸಾಫ್ಟ್ವೇರ್ ಕಂಪನಿ ನೌಕರರು ವಾರದಲ್ಲಿ 90 ಗಂಟೆಗಳ ಕಾಲ ಕೆಲಸ ಮಾಡುವುದನ್ನು ಬಯಸುತ್ತೇನೆ ಎನ್ನುವ ಮೂಲಕ ವ್ಯಾಪಕ ಚರ್ಚೆಗೆ ಕಾರಣವಾಗಿದ್ದರು. ಇದೀಗ ಚೆನ್ನೈನಲ್ಲಿ ನಡೆದ CII Mystic South Global Linkages Summit 2025 ರಲ್ಲಿ ಮಾತನಾಡಿದ ಸುಬ್ರಹ್ಮಣ್ಯನ್, ಎಂಜಿಎನ್ಆರ್ಇಜಿಎ (MGNREGA), ನೇರ ಪ್ರಯೋಜನ ವರ್ಗಾವಣೆ ಮತ್ತು ಜನಧನ್ ಖಾತೆಗಳಂತಹ ಯೋಜನೆಗಳಿಂದಾಗಿ ಕಾರ್ಮಿಕರು ಆರಾಮದಾಯಕ ವಾತಾವರಣ ಬಿಟ್ಟು ಹೊರಬರಲು ಬಯಸುತ್ತಿಲ್ಲ, ಇದರಿಂದಾಗಿ ಕಾರ್ಮಿಕರನ್ನು ಒಗ್ಗೂಡಿಸಲು ಕಷ್ಟವಾಗುತ್ತಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಗಳು ಸವಾಲಾಗಿ ಪರಿಣಮಿಸಿವೆ ಎಂದು ಹೇಳಿದ್ದಾರೆ.
ಸೌಕರ್ಯಕ್ಕಾಗಿ ಆದ್ಯತೆ ನೀಡುವ ಕಾರಣದಿಂದಾಗಿ ಕಟ್ಟಡ ನಿರ್ಮಾಣ ಉದ್ಯಮದಲ್ಲಿರುವವರು ತಮ್ಮ ಊರಿಂದ ಬೇರೆಡೆಗೆ ಪ್ರಯಾಣಿಸಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಅಗತ್ಯ ಕೆಲಸಕ್ಕೆ ಕಾರ್ಮಿಕರನ್ನು ಪಡೆಯುವುದು ಕಷ್ಟವಾಗುತ್ತಿದೆ ಎಂದು ಸುಬ್ರಹ್ಮಣ್ಯನ್ ಹೇಳಿದ್ದಾರೆ. ಕಾರ್ಮಿಕರು ಉದ್ಯೋಗ ಅವಕಾಶಗಳಿಗಾಗಿ ತಾವು ಸ್ಥಳಾಂತರಗೊಳ್ಳಲು ಮುಂದಾಗುತ್ತಿಲ್ಲ. ಬಹುಶಃ ಅವರ ಸ್ಥಳೀಯ ಆರ್ಥಿಕತೆ ಉತ್ತಮವಾಗಿದೆ ಎನ್ನಬಹುದು. ವಿವಿಧ ಸರ್ಕಾರಿ ಯೋಜನೆಗಳ ಕಾರಣದಿಂದಾಗಿ ಇಂತಹ ಸ್ಥಿತಿ ಬಂದಿರಬಹುದು ಎಂದವರು ಹೇಳಿದ್ದಾರೆ.
Larsen & Toubro Chairman and Managing Director SN Subrahmanyan has raised concerns over the declining migration of construction labourers in India, attributing it to the availability of government welfare schemes and a growing preference for comfort.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm