ಬ್ರೇಕಿಂಗ್ ನ್ಯೂಸ್
13-02-25 02:45 pm HK News Desk ದೇಶ - ವಿದೇಶ
ಚೆನ್ನೈ, ಫೆ.13: ಲಾರ್ಸನ್ & ಟಬ್ರೊ ಅಧ್ಯಕ್ಷ ಎಸ್.ಎನ್. ಸುಬ್ರಹ್ಮಣ್ಯನ್ ಸರ್ಕಾರ ನೀಡುತ್ತಿರುವ ಉಚಿತ ಯೋಜನೆಗಳ ಬಗ್ಗೆ ಟೀಕಿಸಿದ್ದಾರೆ. ಉಚಿತ ಯೋಜನೆಗಳ ಕಾರಣದಿಂದಾಗಿ ಕಾರ್ಮಿಕರು ಕಠಿಣ ಕೆಲಸ ಮಾಡಲ ಹಿಂಜರಿಯುತ್ತಿದ್ದಾರೆ. ಅಲ್ಲದೆ, ಉದ್ಯೋಗಕ್ಕಾಗಿ ಬೇರೆ ಸ್ಥಳಗಳಿಗೆ ಹೋಗಲು ಹಿಂಜರಿಯುತ್ತಿದ್ದಾರೆ. ಇದರ ಪರಿಣಾಮ ನಿರ್ಮಾಣ ಕ್ಷೇತ್ರದ ಮೇಲಾಗುತ್ತಿದೆ ಎಂದು ಹೇಳಿದ್ದಾರೆ.
ಸುಬ್ರಹ್ಮಣ್ಯನ್ ಇತ್ತೀಚೆಗೆ ಸಾಫ್ಟ್ವೇರ್ ಕಂಪನಿ ನೌಕರರು ವಾರದಲ್ಲಿ 90 ಗಂಟೆಗಳ ಕಾಲ ಕೆಲಸ ಮಾಡುವುದನ್ನು ಬಯಸುತ್ತೇನೆ ಎನ್ನುವ ಮೂಲಕ ವ್ಯಾಪಕ ಚರ್ಚೆಗೆ ಕಾರಣವಾಗಿದ್ದರು. ಇದೀಗ ಚೆನ್ನೈನಲ್ಲಿ ನಡೆದ CII Mystic South Global Linkages Summit 2025 ರಲ್ಲಿ ಮಾತನಾಡಿದ ಸುಬ್ರಹ್ಮಣ್ಯನ್, ಎಂಜಿಎನ್ಆರ್ಇಜಿಎ (MGNREGA), ನೇರ ಪ್ರಯೋಜನ ವರ್ಗಾವಣೆ ಮತ್ತು ಜನಧನ್ ಖಾತೆಗಳಂತಹ ಯೋಜನೆಗಳಿಂದಾಗಿ ಕಾರ್ಮಿಕರು ಆರಾಮದಾಯಕ ವಾತಾವರಣ ಬಿಟ್ಟು ಹೊರಬರಲು ಬಯಸುತ್ತಿಲ್ಲ, ಇದರಿಂದಾಗಿ ಕಾರ್ಮಿಕರನ್ನು ಒಗ್ಗೂಡಿಸಲು ಕಷ್ಟವಾಗುತ್ತಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಗಳು ಸವಾಲಾಗಿ ಪರಿಣಮಿಸಿವೆ ಎಂದು ಹೇಳಿದ್ದಾರೆ.
ಸೌಕರ್ಯಕ್ಕಾಗಿ ಆದ್ಯತೆ ನೀಡುವ ಕಾರಣದಿಂದಾಗಿ ಕಟ್ಟಡ ನಿರ್ಮಾಣ ಉದ್ಯಮದಲ್ಲಿರುವವರು ತಮ್ಮ ಊರಿಂದ ಬೇರೆಡೆಗೆ ಪ್ರಯಾಣಿಸಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಅಗತ್ಯ ಕೆಲಸಕ್ಕೆ ಕಾರ್ಮಿಕರನ್ನು ಪಡೆಯುವುದು ಕಷ್ಟವಾಗುತ್ತಿದೆ ಎಂದು ಸುಬ್ರಹ್ಮಣ್ಯನ್ ಹೇಳಿದ್ದಾರೆ. ಕಾರ್ಮಿಕರು ಉದ್ಯೋಗ ಅವಕಾಶಗಳಿಗಾಗಿ ತಾವು ಸ್ಥಳಾಂತರಗೊಳ್ಳಲು ಮುಂದಾಗುತ್ತಿಲ್ಲ. ಬಹುಶಃ ಅವರ ಸ್ಥಳೀಯ ಆರ್ಥಿಕತೆ ಉತ್ತಮವಾಗಿದೆ ಎನ್ನಬಹುದು. ವಿವಿಧ ಸರ್ಕಾರಿ ಯೋಜನೆಗಳ ಕಾರಣದಿಂದಾಗಿ ಇಂತಹ ಸ್ಥಿತಿ ಬಂದಿರಬಹುದು ಎಂದವರು ಹೇಳಿದ್ದಾರೆ.
Larsen & Toubro Chairman and Managing Director SN Subrahmanyan has raised concerns over the declining migration of construction labourers in India, attributing it to the availability of government welfare schemes and a growing preference for comfort.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm