ಬ್ರೇಕಿಂಗ್ ನ್ಯೂಸ್
26-02-25 12:47 pm HK News Desk ದೇಶ - ವಿದೇಶ
ಹೊಸದಿಲ್ಲಿ , ಫೆ 26: 6,600 ಕೋಟಿ ರೂ. ಮೌಲ್ಯದ ಕ್ರಿಸ್ಟೋ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ಬೆಂಗಳೂರು ಸೇರಿದಂತೆ ದೇಶಾದ್ಯಂತ 60 ಸ್ಥಳಗಳಲ್ಲಿ ಶೋಧ ನಡೆಸಿದೆ.
ಗೇನ್ಬಿಟ್ಕಾಯಿನ್ ಕ್ರಿಸ್ಟೋ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ದಿಲ್ಲಿ, ಪುಣೆ, ಚಂಡೀಗಢ, ನಾಂದೇಡ್, ಕೊಲ್ಲಾಪುರ, ಮತ್ತು ಬೆಂಗಳೂರು ಸೇರಿದಂತೆ ಆರೋಪಿಗಳಿಗೆ ಸೇರಿದ 60 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಈ ವೇಳೆ, ಕೆಲವು ಕ್ರಿಸ್ಟೋ ವಾಲೆಟ್ಸ್, ಡಿಜಿಟಲ್ ಸಾಕ್ಷ್ಯಗಳನ್ನು ಜಪ್ತಿ ಮಾಡಲಾಗಿದೆ. ಜತೆಗೆ, ಇಮೇಲ್ಗಳು, ಕೌಡ್ಗಳಲ್ಲಿ ಇರುವ ಮಾಹಿತಿಯನ್ನು ಸಿಬಿಐ ಪಡೆದುಕೊಂಡಿದೆ.
ಏನಿದು ಹಗರಣ ?
ಅಮಿತ್ ಭಾರದ್ವಾಜ್ ಮತ್ತು ಅಜಯ್ ಭಾರದ್ವಾಜ್ ಎಂಬುವರು ಗೇನ್ಬಿಟ್ಕಾಯಿನ್ ಜಾಲತಾಣ ಮೂಲಕ 2015ರಲ್ಲಿ ಪ್ರತೀ ತಿಂಗಳು ಶೇ. 10ರಷ್ಟು ಲಾಭಮಾಡಿಕೊಡುವುದಾಗಿ ಜನರಿಂದ ಹೂಡಿಕೆ ಮಾಡಿಸಿಕೊಂಡಿದ್ದರು. ಆರಂಭದಲ್ಲಿ ಹೂಡಿಕೆದಾರರಿಗೆ ಲಾಭಾಂಶ ನೀಡಲಾಗುತ್ತಿತ್ತು. ಆದರೆ ಅನಂತರದ ದಿನಗಳಲ್ಲಿ ಲಾಭಾಂಶ ನೀಡಲು ಸಾಧ್ಯವಾಗದ್ದರಿಂದ ಹೂಡಿಕೆದಾರರಿಗೆ ನಷ್ಟ ಉಂಟಾಯಿತು. ದೇಶಾದ್ಯಂತ ಈ ಕಂಪೆನಿ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಸುಪ್ರೀಂ ಕೋರ್ಟ್ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.
The CBI on Tuesday conducted countrywide coordinated searches at 60 locations as part of its probe into Rs 6,600 crore GainBitcoin cryptocurrency scam, officials said. The searches were spread across multiple cities including Delhi NCR, Pune, Chandigarh, Nanded, Kolhapur and Bengaluru, targeting premises allegedly linked to key accused individuals, a CBI spokesperson said in a statement.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm