ಬ್ರೇಕಿಂಗ್ ನ್ಯೂಸ್
19-03-25 07:39 pm HK News Desk ದೇಶ - ವಿದೇಶ
ಕೊಲ್ಲಂ, ಮಾ 19: ಎರಡು ವರ್ಷದ ಮಗುವಿನ ಪ್ರಾಣ ತೆಗೆದು, ಆ ಬಳಿಕ ಪತಿ – ಪತ್ನಿ ನೇಣಿಗೆ ಶರಣಾಗಿರುವ ದುರಂತ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ.
ಮೃತರನ್ನ ಅಜೀಶ್ (38) ಪತ್ನಿ ಸುಲು (36) ಮತ್ತು 2 ವರ್ಷದ ಮಗು ಆದಿ ಎಂದು ಗುರುತಿಸಲಾಗಿದೆ. ಮಯ್ಯನಾಡ್ ಥಣ್ಣಿಯ ಮನೆಯಲ್ಲಿ ದಂಪತಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ಗಲ್ಫ್ನಿಂದ ವಾಪಾಸ್ ಆಗಿದ್ದ ಅಜೀಶ್ ಕೊಲ್ಲಂನಲ್ಲಿ ವಕೀಲರೊಬ್ಬರ ಸಹಾಯಕರಾಗಿದ್ದರು. ಅಜೀಶ್ ಪತ್ನಿ, ಮಗುವಿನೊಂದಿಗೆ ಪೋಷಕರೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ಬುಧವಾರ ಬೆಳಗ್ಗೆ ಅಜೀಶ್ ಪೋಷಕರು ಬಾಗಿಲು ತೆರೆಯದಿದ್ದಾಗ, ಅನುಮಾನಗೊಂಡು ಪರಿಶೀಲಿಸಿದ್ದಾಗ ಮೂವರು ಮೃsತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಗುವಿನ ದೇಹ ಬೆಡ್ನಲ್ಲಿತ್ತು. ಅಜೀಶ್, ಸುಲು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಣವೇನು?:
ಅಜೀಶ್ ಅವರಿಗೆ ಇತ್ತೀಚೆಗೆ ರಕ್ತದ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಇದರಿಂದ ಅಜೀಶ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಆರ್ಥಿಕವಾಗಿ ಕೂಡ ಅಜೀಶ್ ದಂಪತಿಗೆ ತೀರ ಕಷ್ಟಗಳಿತ್ತು. ಪಡೆದ ಸಾಲ ತೀರಿಸಲಾಗದೆ ಅಜೀಶ್ ಹೊಸ ಮನೆಯನ್ನು ಮಾರಾಟ ಮಾಡಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ.
ಸದ್ಯ ಪೊಲೀಸರು ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ತನಿಖೆಯ ಬಳಿಕವಷ್ಟೇ ಸಾ*ವಿನ
In a tragic incident in Kollam, a couple and their young child were found dead in their home in Thanni, Mayyanad. The victims have been identified as Ajeesh (38), Sulu (36), and their 2-year-old child, Aadhi, residents of Bhaskara Vilasam House. The family had been living on rent near the BSNL office in the area.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am