ಬ್ರೇಕಿಂಗ್ ನ್ಯೂಸ್
19-03-25 07:39 pm HK News Desk ದೇಶ - ವಿದೇಶ
ಕೊಲ್ಲಂ, ಮಾ 19: ಎರಡು ವರ್ಷದ ಮಗುವಿನ ಪ್ರಾಣ ತೆಗೆದು, ಆ ಬಳಿಕ ಪತಿ – ಪತ್ನಿ ನೇಣಿಗೆ ಶರಣಾಗಿರುವ ದುರಂತ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ.
ಮೃತರನ್ನ ಅಜೀಶ್ (38) ಪತ್ನಿ ಸುಲು (36) ಮತ್ತು 2 ವರ್ಷದ ಮಗು ಆದಿ ಎಂದು ಗುರುತಿಸಲಾಗಿದೆ. ಮಯ್ಯನಾಡ್ ಥಣ್ಣಿಯ ಮನೆಯಲ್ಲಿ ದಂಪತಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ಗಲ್ಫ್ನಿಂದ ವಾಪಾಸ್ ಆಗಿದ್ದ ಅಜೀಶ್ ಕೊಲ್ಲಂನಲ್ಲಿ ವಕೀಲರೊಬ್ಬರ ಸಹಾಯಕರಾಗಿದ್ದರು. ಅಜೀಶ್ ಪತ್ನಿ, ಮಗುವಿನೊಂದಿಗೆ ಪೋಷಕರೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ಬುಧವಾರ ಬೆಳಗ್ಗೆ ಅಜೀಶ್ ಪೋಷಕರು ಬಾಗಿಲು ತೆರೆಯದಿದ್ದಾಗ, ಅನುಮಾನಗೊಂಡು ಪರಿಶೀಲಿಸಿದ್ದಾಗ ಮೂವರು ಮೃsತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಗುವಿನ ದೇಹ ಬೆಡ್ನಲ್ಲಿತ್ತು. ಅಜೀಶ್, ಸುಲು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಣವೇನು?:
ಅಜೀಶ್ ಅವರಿಗೆ ಇತ್ತೀಚೆಗೆ ರಕ್ತದ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಇದರಿಂದ ಅಜೀಶ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಆರ್ಥಿಕವಾಗಿ ಕೂಡ ಅಜೀಶ್ ದಂಪತಿಗೆ ತೀರ ಕಷ್ಟಗಳಿತ್ತು. ಪಡೆದ ಸಾಲ ತೀರಿಸಲಾಗದೆ ಅಜೀಶ್ ಹೊಸ ಮನೆಯನ್ನು ಮಾರಾಟ ಮಾಡಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ.
ಸದ್ಯ ಪೊಲೀಸರು ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ತನಿಖೆಯ ಬಳಿಕವಷ್ಟೇ ಸಾ*ವಿನ
In a tragic incident in Kollam, a couple and their young child were found dead in their home in Thanni, Mayyanad. The victims have been identified as Ajeesh (38), Sulu (36), and their 2-year-old child, Aadhi, residents of Bhaskara Vilasam House. The family had been living on rent near the BSNL office in the area.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm