ಬ್ರೇಕಿಂಗ್ ನ್ಯೂಸ್
27-03-25 04:07 pm HK News Desk ದೇಶ - ವಿದೇಶ
ನವದೆಹಲಿ, ಮಾ.27 : ಶೀಘ್ರದಲ್ಲಿಯೇ ದೇಶದಲ್ಲಿ ಸಹಕಾರಿ ವ್ಯವಸ್ಥೆಯಡಿ ಟ್ಯಾಕ್ಸಿ ಸೇವೆ ಆರಂಭಿಸಲಾಗುವುದು ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಘೋಷಣೆ ಮಾಡಿದ್ದಾರೆ. ಓಲಾ, ಊಬರ್ ರೀತಿಯಲ್ಲೇ ಈ ಸೇವೆ ಕೆಲಸ ಮಾಡಲಿದ್ದು ಇದರ ಬೆನಿಫಿಟ್ ನೇರವಾಗಿ ಚಾಲಕರಿಗೆ ಸಿಗಲಿದೆ ಎಂದು ತಿಳಿಸಿದ್ದಾರೆ.
ಇದಲ್ಲದೆ, ಮುಂದಿನ ದಿನಗಳಲ್ಲಿ ಟ್ಯಾಕ್ಸಿ ಚಾಲಕರಿಗಾಗಿ ರಾಷ್ಟ್ರೀಯ ಮಟ್ಟದ ಸಹಕಾರಿ ಸಂಘಟನೆಯನ್ನು ಸ್ಥಾಪಿಸಲಾಗುವುದು ಎಂದು ಅಮಿತ್ ಷಾ ತಿಳಿಸಿದ್ದಾರೆ. ಓಲಾ ಮತ್ತು ಉಬರ್ ನಂತಹ ಪ್ಲಾಟ್ಫಾರ್ಮ್ ಮಾದರಿಯನ್ನು ಅನುಸರಿಸಿ ಚಾಲಕರಿಗೆ ಉದ್ಯೋಗ ಭದ್ರತೆ, ನ್ಯಾಯಯುತ ವೇತನ ಮತ್ತು ರಚನಾತ್ಮಕ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಈ ಉಪಕ್ರಮ ಹೊಂದಿದೆ.
ಸಹಕಾರದಿಂದ ಸಮೃದ್ದಿ ಎಂದು ಪ್ರಧಾನಿ ಹೇಳಿರುವುದು ಬರೀ ಘೋಷಣೆಯಲ್ಲ. ಮುಂದಿನ ದಿನಗಳಲ್ಲಿ ಓಲಾ, ಉಬರ್ ರೀತಿಯಲ್ಲಿ ಸಹಕಾರಿ ಟ್ಯಾಕ್ಸಿ ಸೇವೆಯೂ ಆರಂಭವಾಗಲಿದೆ. ಇದರಲ್ಲಿ ದ್ವಿಚಕ್ರ ವಾಹನವನ್ನೂ ಅದರಲ್ಲಿ ಟ್ಯಾಕ್ಸಿಯಾಗಿ ರಿಜಿಷ್ಟ್ರೇಷನ್ ಮಾಡಿಕೊಳ್ಳಬಹುದು. ರಿಕ್ಷಾ, ಕಾರಿನಂತಹ ವಾಹನಗಳನ್ನು ಅದರಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಇದರ ಯಾವುದೇ ಲಾಭಗಳು ಮೂರನೇ ವ್ಯಕ್ತಿಯ ಪಾಲಾಗೋದಿಲ್ಲ. ಅದು ನೇರವಾಗಿ ಚಾಲಕನಿಗೆ ಸೇರಲಿದೆ. ಅದರೊಂದಿಗೆ ಸಹಕಾರಿ ವಿಮೆ ಕೂಡ ಶೀಘ್ರದಲ್ಲಿ ಬರಲಿದೆ ಎಂದು ಸಂಸತ್ತಿನಲ್ಲಿ ಗೃಹ ಸಚಿವರು ತಿಳಿಸಿದ್ದಾರೆ.
ಸಹಕಾರಿ ಚೌಕಟ್ಟನ್ನು ಬಳಸಿಕೊಳ್ಳುವ ಮೂಲಕ, ಈ ಸಂಸ್ಥೆಯು ಭಾರತದಾದ್ಯಂತ ಚಾಲಕರಿಗೆ ಹೆಚ್ಚಿನ ಆರ್ಥಿಕ ಸ್ಥಿರತೆ ಖಚಿತಪಡಿಸಲಿದೆ. ಸಹಕಾರಿ ವಲಯವನ್ನು ವಿವಿಧ ಅಗತ್ಯ ಸೇವೆಗಳಾಗಿ ವಿಸ್ತರಿಸುವ ಸರ್ಕಾರದ ಬದ್ಧತೆಯನ್ನು ಅಮಿತ್ ಶಾ ಒತ್ತಿ ಹೇಳಿದರು. ಇದರಲ್ಲಿ ಪೆಟ್ರೋಲ್ ಪಂಪ್ಗಳು, ಅನಿಲ ವಿತರಣೆ, ಪಡಿತರ ಅಂಗಡಿಗಳು, ಔಷಧ ಅಂಗಡಿಗಳು, ಗೋದಾಮುಗಳು, ನೀರಿನ ನಿರ್ವಹಣೆ, ಬೀಜ ಉತ್ಪಾದನೆ ಮತ್ತು ಸಾವಯವ ಕೃಷಿಯೂ ಸೇರಿರುತ್ತವೆ.
Union Home Minister Amit Shah announced in Parliament that the government is set to introduce 'Sahkar Taxi', a cooperative-based ride-hailing service designed to benefit drivers directly. The initiative, modelled after app-based services like Ola and Uber, will allow cooperative societies to register two-wheelers, taxis, rickshaws, and four-wheelers without intermediaries taking a cut from drivers' earnings.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am