ಬ್ರೇಕಿಂಗ್ ನ್ಯೂಸ್
10-04-25 11:30 am HK News Desk ದೇಶ - ವಿದೇಶ
ಲಕ್ನೋ, ಎ.10 : ಉತ್ತರ ಪ್ರದೇಶದ ಅಮ್ರೊಹಾ ಜಿಲ್ಲೆಯಲ್ಲಿ ವಿಚಿತ್ರ ಮದುವೆ ನಡೆದಿದೆ. ಮೂರು ಮಕ್ಕಳನ್ನು ಹೊಂದಿರುವ 30 ವರ್ಷದ ಮಹಿಳೆಯೊಬ್ಬಳು 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾಳೆ. ವಿಶೇಷ ಅಂದ್ರೆ ತಾನು ಮುಸ್ಲಿಂ ಆಗಿದ್ದರೂ ಎಲ್ಲವನ್ನೂ ತೊರೆದು ಹಿಂದೂ ಹುಡುಗನನ್ನು ವರಿಸಿದ್ದಾಳೆ. ಪಿಯುಸಿ ವಿದ್ಯಾರ್ಥಿಯನ್ನು ಮದುವೆಯಾಗಿರುವುದು ದೇಶದಲ್ಲಿ ದೊಡ್ಡ ಸುದ್ದಿಯಾಗಿದೆ.
ಶಬ್ನಮ್ ಎಂಬ ಈ ಯುವತಿಗೆ ಇದಕ್ಕೂ ಮೊದಲೇ ಎರಡು ಮದುವೆಯಾಗಿದ್ದವು. ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಿದ್ದರೂ ಮತಾಂತರಗೊಂಡಿದ್ದು ಶಬ್ನಮ್ ಈಗ ಶಿವಾನಿಯಾಗಿ ಬದಲಾಗಿದ್ದಾಳೆ. 12ನೇ ತರಗತಿ ವಿದ್ಯಾರ್ಥಿಯೊಂದಿಗೆ ಮದುವೆಯಾಗಿದ್ದಾಳೆ.
ಈ ಹಿಂದೆ ಶಬ್ನಮ್ ಮೀರತ್ನಲ್ಲಿ ಮುಸ್ಲಿಂ ಯುವಕನನ್ನು ಮದುವೆಯಾಗಿದ್ದಳಂತೆ. ಬಳಿಕ ಆತನಿಗೆ ಡಿವೋರ್ಸ್ ಮಾಡಿಕೊಂಡು ಸಂಬಂಧ ಕಡಿದುಕೊಂಡಿದ್ದಳು. ನಂತರ ತೌಫಿಕ್ ಎಂಬಾತನನ್ನು ಮದುವೆಯಾಗಿದ್ದಳು. ತೌಫೀಕ್ ಅಪಘಾತದಲ್ಲಿ ಕೈ ಕಾಲು ಕಳೆದುಕೊಂಡಾಗ ಆತನನ್ನು ಬಿಟ್ಟು ಬಂದಿದ್ದಳಂತೆ. ನಂತರ ಇತ್ತೀಚೆಗೆ 12ನೇ ತರಗತಿ ಓದುತ್ತಿರುವ 18 ವರ್ಷದ ಯುವಕನ ಜೊತೆ ಸಂಬಂಧವನ್ನು ಬೆಳೆಸಿದ್ದಾಳೆ. ಇವನಿಗಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ತನ್ನ ಹೆಸರನ್ನು ಶಿವಾನಿ ಎಂದು ಬದಲಿಸಿದ್ದಾಳೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಹುಡುಗನ ತಂದೆ, ಮಗನ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಇದರಿಂದ ನಮ್ಮ ಕುಟುಂಬಕ್ಕೂ ಸಂತೋಷವಾಗಿದೆ. ಜೋಡಿಗಳು ಸಂತೋಷದಿಂದ ಇದ್ದಾರೆ. ನಮ್ಮದು ಒಂದೇ ಆಸೆ, ಇಬ್ಬರು ಒಟ್ಟಿಗೆ ಸಂತೋಷದಿಂದ ಕೊನೆಯ ತನಕ ಬಾಳಲಿ ಅನ್ನೋದು ಅಂತ ಹೇಳಿದ್ದಾರೆ.
A 30-year-old woman with three children converted to Hinduism and married a 12th-grade student in a temple ceremony in Uttar Pradesh’s Amroha district on Wednesday, police officials said.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm