ಬ್ರೇಕಿಂಗ್ ನ್ಯೂಸ್
09-05-25 12:00 am HK News Desk ದೇಶ - ವಿದೇಶ
ನವದೆಹಲಿ, ಮೇ 8: ಜಮ್ಮು ಕಾಶ್ಮೀರದ ಸೇನಾ ನೆಲೆಗಳನ್ನು ಗುರಿಯಾಗಿಸಿ ಪಾಕ್ ಕ್ಷಿಪಣಿ ದಾಳಿ ನಡೆಸಿದ್ದು ಭಾರತೀಯ ಸೇನೆಯು ಅವುಗಳನ್ನು ಅರ್ಧ ದಾರಿಯಲ್ಲೇ ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್, ಅಖ್ನೂರ್, ರಾಜೌರಿ, ಪೂಂಚ್ ಸೇರಿದಂತೆ ಗಡಿಭಾಗದ ಸೇನಾ ನೆಲೆಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನಿಸಿದೆ.
ಇದೇ ವೇಳೆ, ಪಾಕಿಸ್ತಾನದ ಫೈಟರ್ ಜೆಟ್ ಎಫ್-16 ಮತ್ತು ಎಫ್ - 17 ಅನ್ನು ಭಾರತೀಯ ಸೇನಾಪಡೆ ಹೊಡೆದು ಹಾಕಿದೆ. ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಪಾಕಿಸ್ತಾನ ವಿಫಲ ಪ್ರಯತ್ನ ನಡೆಸಿದ್ದು, ರಷ್ಯಾ ನಿರ್ಮಿತ ಎಸ್ -400 ಕ್ಷಿಪಣಿ ನಿರೋಧಕ ವ್ಯವಸ್ಥೆ ಅವೆಲ್ಲವನ್ನೂ ಹೊಡೆದುರುಳಿಸಿದೆ. ಹೀಗಾಗಿ ಜಮ್ಮು ಭಾಗದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.

ಶ್ರೀನಗರದ ಏರ್ಪೋರ್ಟ್ನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅಲ್ಲಿಂದಲೇ ಏರ್ ಡಿಫೆನ್ಸ್ ಸಿಸ್ಟಮ್ ಆ್ಯಕ್ಟೀವ್ ಮಾಡಲಾಗಿದೆ. ಗಡಿಯಿಂದ ವಾಯು ಪ್ರದೇಶದ ಮೂಲಕ ತೂರಿಬರುವ ಡ್ರೋಣ್, ಮಿಸೈಲ್ ಗಳನ್ನು ಏರ್ ಡಿಫೆನ್ಸ್ ಸಿಸ್ಟಮ್ ಅಟೊಮೆಟಿಕ್ ಆಗಿಯೇ ಹೊಡೆದುರುಳಿಸುತ್ತದೆ. ಪಾಕಿಸ್ತಾನ ಗಡಿಭಾಗದ ರಾಜ್ಯಗಳ 30ಕ್ಕೂ ಹೆಚ್ಚು ಏರ್ಪೋರ್ಟ್ ಗಳಲ್ಲಿ ವಿಮಾನ ಸಂಚಾರ ರದ್ದುಪಡಿಸಲಾಗಿದೆ.
ಚೀನಾ ಮತ್ತು ಫ್ರಾನ್ಸ್ ನಿರ್ಮಿತ ಎಫ್ 16 ಸೂಪರ್ ಸಾನಿಕ್ ಫೈಟರ್ ಜೆಟ್ ಅನ್ನು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾ ವಾಯು ನೆಲೆಯಿಂದ ಭಾರತದ ಗಡಿಯತ್ತ ಹಾರಿ ಬಿಡಲಾಗಿತ್ತು. ಆದರೆ ಸರ್ಗೋಧಾ ವಾಯು ನೆಲೆ ಬಳಿಯಲ್ಲೇ ಆ ಫೈಟರ್ ಜೆಟ್ ಅನ್ನು ಭಾರತದ ಕ್ಷಿಪಣಿ ಮೂಲಕ ಹೊಡೆದು ಹಾಕಲಾಗಿದೆ.
India's air defence system shot down Pakistan's F-16 and two JF-17 aircraft after Islamabad launched attacks at multiple locations in Jammu and Punjab, government sources said.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm