ಬ್ರೇಕಿಂಗ್ ನ್ಯೂಸ್
09-05-25 12:00 am HK News Desk ದೇಶ - ವಿದೇಶ
ನವದೆಹಲಿ, ಮೇ 8: ಜಮ್ಮು ಕಾಶ್ಮೀರದ ಸೇನಾ ನೆಲೆಗಳನ್ನು ಗುರಿಯಾಗಿಸಿ ಪಾಕ್ ಕ್ಷಿಪಣಿ ದಾಳಿ ನಡೆಸಿದ್ದು ಭಾರತೀಯ ಸೇನೆಯು ಅವುಗಳನ್ನು ಅರ್ಧ ದಾರಿಯಲ್ಲೇ ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್, ಅಖ್ನೂರ್, ರಾಜೌರಿ, ಪೂಂಚ್ ಸೇರಿದಂತೆ ಗಡಿಭಾಗದ ಸೇನಾ ನೆಲೆಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನಿಸಿದೆ.
ಇದೇ ವೇಳೆ, ಪಾಕಿಸ್ತಾನದ ಫೈಟರ್ ಜೆಟ್ ಎಫ್-16 ಮತ್ತು ಎಫ್ - 17 ಅನ್ನು ಭಾರತೀಯ ಸೇನಾಪಡೆ ಹೊಡೆದು ಹಾಕಿದೆ. ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಪಾಕಿಸ್ತಾನ ವಿಫಲ ಪ್ರಯತ್ನ ನಡೆಸಿದ್ದು, ರಷ್ಯಾ ನಿರ್ಮಿತ ಎಸ್ -400 ಕ್ಷಿಪಣಿ ನಿರೋಧಕ ವ್ಯವಸ್ಥೆ ಅವೆಲ್ಲವನ್ನೂ ಹೊಡೆದುರುಳಿಸಿದೆ. ಹೀಗಾಗಿ ಜಮ್ಮು ಭಾಗದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.

ಶ್ರೀನಗರದ ಏರ್ಪೋರ್ಟ್ನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅಲ್ಲಿಂದಲೇ ಏರ್ ಡಿಫೆನ್ಸ್ ಸಿಸ್ಟಮ್ ಆ್ಯಕ್ಟೀವ್ ಮಾಡಲಾಗಿದೆ. ಗಡಿಯಿಂದ ವಾಯು ಪ್ರದೇಶದ ಮೂಲಕ ತೂರಿಬರುವ ಡ್ರೋಣ್, ಮಿಸೈಲ್ ಗಳನ್ನು ಏರ್ ಡಿಫೆನ್ಸ್ ಸಿಸ್ಟಮ್ ಅಟೊಮೆಟಿಕ್ ಆಗಿಯೇ ಹೊಡೆದುರುಳಿಸುತ್ತದೆ. ಪಾಕಿಸ್ತಾನ ಗಡಿಭಾಗದ ರಾಜ್ಯಗಳ 30ಕ್ಕೂ ಹೆಚ್ಚು ಏರ್ಪೋರ್ಟ್ ಗಳಲ್ಲಿ ವಿಮಾನ ಸಂಚಾರ ರದ್ದುಪಡಿಸಲಾಗಿದೆ.
ಚೀನಾ ಮತ್ತು ಫ್ರಾನ್ಸ್ ನಿರ್ಮಿತ ಎಫ್ 16 ಸೂಪರ್ ಸಾನಿಕ್ ಫೈಟರ್ ಜೆಟ್ ಅನ್ನು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾ ವಾಯು ನೆಲೆಯಿಂದ ಭಾರತದ ಗಡಿಯತ್ತ ಹಾರಿ ಬಿಡಲಾಗಿತ್ತು. ಆದರೆ ಸರ್ಗೋಧಾ ವಾಯು ನೆಲೆ ಬಳಿಯಲ್ಲೇ ಆ ಫೈಟರ್ ಜೆಟ್ ಅನ್ನು ಭಾರತದ ಕ್ಷಿಪಣಿ ಮೂಲಕ ಹೊಡೆದು ಹಾಕಲಾಗಿದೆ.
India's air defence system shot down Pakistan's F-16 and two JF-17 aircraft after Islamabad launched attacks at multiple locations in Jammu and Punjab, government sources said.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm