ಬ್ರೇಕಿಂಗ್ ನ್ಯೂಸ್
12-05-25 11:21 pm HK Staff ದೇಶ - ವಿದೇಶ
ನವದೆಹಲಿ, ಮೇ 12: ಆಪರೇಷನ್ ಸಿಂದೂರ ಕಾರ್ಯಾಚರಣೆ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕ್ ಗಡಿಭಾಗ ಜಮ್ಮು ಕಾಶ್ಮೀರದ ಕಥುವಾ, ಸಾಂಬಾ, ಪಂಜಾಬಿನ ಜಲಂಧರ್ ನಲ್ಲಿ ಡ್ರೋನ್ ದಾಳಿ ಮುಂದುವರೆಸಿದೆ. ಡ್ರೋಣ್ ಮೂಲಕ ದಾಳಿಗೆ ಯತ್ನಿಸಿದ್ದು ಭಾರತೀಯ ಸೇನೆ ಅದನ್ನು ಹೊಡೆದು ಹಾಕಿ ತಕ್ಕ ಪ್ರತ್ಯುತ್ತರ ನೀಡಿದೆ.
ಜಮ್ಮುವಿನ ಸಾಂಬಾ, ಪಠಾಣ್ ಕೋಟ್, ವೈಷ್ಣೋದೇವಿ ಮಂದಿರ ಆಸುಪಾಸಿನಲ್ಲಿ ಬೆಳಕಿಲ್ಲದೆ ಕತ್ತಲೆಯಲ್ಲೇ ಮುಳುಗಿದೆ. ಇದರ ನಡುವೆ ಡ್ರೋಣ್ ಕಾಣಿಸಿಕೊಂಡಿದ್ದು ಭಾರತದ ವಾಯು ರಕ್ಷಣಾ ಪಡೆಗಳು ಪಾಕ್ ಡ್ರೋನ್ಗಳನ್ನು ಸ್ಫೋಟಗೊಳಿಸಿವೆ.
ಕಾಶ್ಮೀರವಷ್ಟೇ ಅಲ್ಲದೇ ಕಥುವಾ, ಅಮೃತ್ ಸರಗಳಲ್ಲಿಯೂ ಪಾಕ್ ಡ್ರೋನ್ ಗಳು ಭಾರತದ ಮೇಲೆ ದಾಳಿಗೆ ಯತ್ನಿಸಿದ್ದು, ಅವುಗಳನ್ನು ಸಮರ್ಥವಾಗಿ ಹಿಮ್ಮೆಟ್ಟಿಸಲಾಗಿದೆ.
ಪಾಕಿಸ್ತಾನದ ಭಯೋತ್ಪಾದಕ ಮತ್ತು ಮಿಲಿಟರಿ ತಾಣಗಳ ಮೇಲಿನ ದಾಳಿಯನ್ನು ನಾವು ನಿಲ್ಲಿಸಿದ್ದೇವೆ ಅಷ್ಟೇ. ಪಾಕಿಸ್ತಾನ ಅಪ್ರಚೋದಿತ ದಾಳಿಗಳು ನಡೆಸಿದರೆ ಅದಕ್ಕೆ ತಕ್ಕ ಉತ್ತರವನ್ನು ನಮ್ಮ ಸೇನಾ ಪಡೆಗಳು ನೀಡಲಿವೆ ಎಂದು ಮೋದಿ ಹೇಳಿದ್ದಾರೆ.
ಯಾವುದೇ ಪರಮಾಣು ಬೆದರಿಕೆಗಳು ನಮ್ಮ ಮುಂದೆ ನಡೆಯುವುದಿಲ್ಲ ಎಂದು ಒತ್ತಿ ಹೇಳಿದ ಮೋದಿ, ಭಾರತದಲ್ಲಿ ಭಯೋತ್ಪಾದಕ ದಾಳಿಗಳಿಗೆ ಸೂಕ್ತ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ದೇಶದ ಜನತೆಯನ್ನುದ್ದೇಶಿಸಿ ಮಾಡಿದ್ದ ಭಾಷಣದಲ್ಲಿ ಮೋದಿ ಎಚ್ಚರಿಕೆ ನೀಡಿದ್ದರು. ಇದಾಗಿ ಕೆಲವೇ ನಿಮಿಷಗಳಲ್ಲಿ ಪಾಕ್ ಉದ್ಧಟತನ ತೋರಿದ್ದು ಮತ್ತೆ ಭಾರತದ ಮೇಲೆ ದಾಳಿಗೆ ಯತ್ನಿಸಿದೆ.
However, shortly after Modi’s fiery speech, Pakistan appeared to have broken the ceasefire and started launching drones into Jammu & Kashmir and regions of Punjab.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm