ಬ್ರೇಕಿಂಗ್ ನ್ಯೂಸ್
12-05-25 11:21 pm HK Staff ದೇಶ - ವಿದೇಶ
ನವದೆಹಲಿ, ಮೇ 12: ಆಪರೇಷನ್ ಸಿಂದೂರ ಕಾರ್ಯಾಚರಣೆ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕ್ ಗಡಿಭಾಗ ಜಮ್ಮು ಕಾಶ್ಮೀರದ ಕಥುವಾ, ಸಾಂಬಾ, ಪಂಜಾಬಿನ ಜಲಂಧರ್ ನಲ್ಲಿ ಡ್ರೋನ್ ದಾಳಿ ಮುಂದುವರೆಸಿದೆ. ಡ್ರೋಣ್ ಮೂಲಕ ದಾಳಿಗೆ ಯತ್ನಿಸಿದ್ದು ಭಾರತೀಯ ಸೇನೆ ಅದನ್ನು ಹೊಡೆದು ಹಾಕಿ ತಕ್ಕ ಪ್ರತ್ಯುತ್ತರ ನೀಡಿದೆ.
ಜಮ್ಮುವಿನ ಸಾಂಬಾ, ಪಠಾಣ್ ಕೋಟ್, ವೈಷ್ಣೋದೇವಿ ಮಂದಿರ ಆಸುಪಾಸಿನಲ್ಲಿ ಬೆಳಕಿಲ್ಲದೆ ಕತ್ತಲೆಯಲ್ಲೇ ಮುಳುಗಿದೆ. ಇದರ ನಡುವೆ ಡ್ರೋಣ್ ಕಾಣಿಸಿಕೊಂಡಿದ್ದು ಭಾರತದ ವಾಯು ರಕ್ಷಣಾ ಪಡೆಗಳು ಪಾಕ್ ಡ್ರೋನ್ಗಳನ್ನು ಸ್ಫೋಟಗೊಳಿಸಿವೆ.
ಕಾಶ್ಮೀರವಷ್ಟೇ ಅಲ್ಲದೇ ಕಥುವಾ, ಅಮೃತ್ ಸರಗಳಲ್ಲಿಯೂ ಪಾಕ್ ಡ್ರೋನ್ ಗಳು ಭಾರತದ ಮೇಲೆ ದಾಳಿಗೆ ಯತ್ನಿಸಿದ್ದು, ಅವುಗಳನ್ನು ಸಮರ್ಥವಾಗಿ ಹಿಮ್ಮೆಟ್ಟಿಸಲಾಗಿದೆ.
ಪಾಕಿಸ್ತಾನದ ಭಯೋತ್ಪಾದಕ ಮತ್ತು ಮಿಲಿಟರಿ ತಾಣಗಳ ಮೇಲಿನ ದಾಳಿಯನ್ನು ನಾವು ನಿಲ್ಲಿಸಿದ್ದೇವೆ ಅಷ್ಟೇ. ಪಾಕಿಸ್ತಾನ ಅಪ್ರಚೋದಿತ ದಾಳಿಗಳು ನಡೆಸಿದರೆ ಅದಕ್ಕೆ ತಕ್ಕ ಉತ್ತರವನ್ನು ನಮ್ಮ ಸೇನಾ ಪಡೆಗಳು ನೀಡಲಿವೆ ಎಂದು ಮೋದಿ ಹೇಳಿದ್ದಾರೆ.
ಯಾವುದೇ ಪರಮಾಣು ಬೆದರಿಕೆಗಳು ನಮ್ಮ ಮುಂದೆ ನಡೆಯುವುದಿಲ್ಲ ಎಂದು ಒತ್ತಿ ಹೇಳಿದ ಮೋದಿ, ಭಾರತದಲ್ಲಿ ಭಯೋತ್ಪಾದಕ ದಾಳಿಗಳಿಗೆ ಸೂಕ್ತ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ದೇಶದ ಜನತೆಯನ್ನುದ್ದೇಶಿಸಿ ಮಾಡಿದ್ದ ಭಾಷಣದಲ್ಲಿ ಮೋದಿ ಎಚ್ಚರಿಕೆ ನೀಡಿದ್ದರು. ಇದಾಗಿ ಕೆಲವೇ ನಿಮಿಷಗಳಲ್ಲಿ ಪಾಕ್ ಉದ್ಧಟತನ ತೋರಿದ್ದು ಮತ್ತೆ ಭಾರತದ ಮೇಲೆ ದಾಳಿಗೆ ಯತ್ನಿಸಿದೆ.
However, shortly after Modi’s fiery speech, Pakistan appeared to have broken the ceasefire and started launching drones into Jammu & Kashmir and regions of Punjab.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm