ಬ್ರೇಕಿಂಗ್ ನ್ಯೂಸ್
14-05-25 07:33 pm HK News Desk ದೇಶ - ವಿದೇಶ
ನವದೆಹಲಿ, ಮೇ 14 : ಅಕಸ್ಮಾತ್ತಾಗಿ ಪಾಕಿಸ್ತಾನದ ವಶಕ್ಕೆ ಒಳಗಾಗಿದ್ದ ಗಡಿ ಭದ್ರತಾ ಪಡೆಯ ಯೋಧ ಕೊನೆಗೂ ಸುರಕ್ಷಿತವಾಗಿ ಮರಳಿ ಬಂದಿದ್ದಾರೆ. ಪಾಕಿಸ್ತಾನ ಸೇನೆಯು ಬುಧವಾರ ಬೆಳಗ್ಗೆ 10.30ಕ್ಕೆ ಅಟ್ಟಾರಿ ವಾಘಾ ಗಡಿಯ ಮೂಲಕ ಬಿಎಸ್ಎಫ್ ಕಾನ್ಸ್ಟೇಬಲ್ ಪೂರ್ಣಮ್ ಕುಮಾರ್ ಶಾ ಅವರನ್ನು ಭಾರತಕ್ಕೆ ಹಸ್ತಾಂತರಿಸಿದೆ.
ಏಪ್ರಿಲ್ 23 ರಂದು ಆಕಸ್ಮಿಕವಾಗಿ ಪಾಕ್ ಗಡಿಯೊಳಗೆ ಪ್ರವೇಶಿಸಿದ ಶಾ ಅವರನ್ನು 20 ದಿನಗಳ ಕಾಲ ಪಾಕಿಸ್ತಾನಿ ಸೇನೆ ತನ್ನ ವಶದಲ್ಲಿರಿಸಿಕೊಂಡಿತ್ತು. ಯೋಧ ಪೂರ್ಣಮ್ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಮನೆಗೆ ತೆರಳುವ ಮೊದಲು ಅಧಿಕಾರಿಗಳಿಂದ ವಿಚಾರಣೆಗೆ ಒಳಗಾಗಲಿದ್ದಾರೆ.

ಬಿಎಸ್ಎಫ್ ವಿಭಾಗದಲ್ಲಿ 182ನೇ ಬೆಟಾಲಿಯನ್ ಯೋಧರಾಗಿದ್ದ ಪೂರ್ಣಮ್ ಕುಮಾರ್ ಶಾ ಪಂಜಾಬ್ನ ಫಿರೋಜ್ಪುರ ಗಡಿಭಾಗದಲ್ಲಿ ಆಕಸ್ಮಿಕವಾಗಿ ಸ್ಥಳೀಯ ರೈತರೊಂದಿಗೆ ಪಾಕಿಸ್ತಾನ ಪ್ರವೇಶಿಸಿದ್ದರು. ಸೇನಾ ಸಮವಸ್ತ್ರ ಧರಿಸಿದ್ದ ಪೂರ್ಣಮ್ ಅವರು ವಿಶ್ರಾಂತಿ ಪಡೆಯಲೆಂದು ಸ್ಥಳೀಯ ರೈತರ ಜತೆ ಗಡಿಭಾಗದ ವ್ಯಾಪ್ತಿ ತಿಳಿಯದೆ ಪಾಕಿಸ್ತಾನ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ, ಪಾಕಿಸ್ತಾನದ ರೇಂಜರ್ಸ್ ಯೋಧನನ್ನು ವಶಕ್ಕೆ ಪಡೆದಿದ್ದರು. ಯೋಧನ ಬಿಡುಗಡೆಗೆ ಉನ್ನತ ಮಟ್ಟದ ಮಾತುಕತೆ ನಡೆದಿತ್ತಾದರೂ, ಗಡಿಯಲ್ಲಿ ಯುದ್ಧ ಸನ್ನಿವೇಶ ಎದುರಾಗಿದ್ದರಿಂದ ಬಿಡುಗಡೆ ಆಗಿರಲಿಲ್ಲ.
ಉದ್ವಿಗ್ನ ಸ್ಥಿತಿಯ ನಡುವೆ ಯೋಧನ ಬಿಡುಗಡೆಗೆ ಪಾಕಿಸ್ತಾನ ನಿರಾಕರಿಸಿದರೂ, ಮಾತುಕತೆ ಮುಂದುವರಿದಿತ್ತು. ದೇಶದ ರಕ್ಷಣೆಗೆ ಸೇವೆ ಸಲ್ಲಿಸುತ್ತಿರುವ ನಮ್ಮ ಮಗನನ್ನು ಸರಕಾರ ಸುರಕ್ಷಿತವಾಗಿ ಬಿಡುಗಡೆ ಮಾಡಿಸುವ ವಿಶ್ವಾಸವಿದೆ ಎಂದು ಯೋಧನ ತಂದೆ ಭೋಲಾನಾಥ್ ತಿಳಿಸಿದ್ದರು.
A Border Security Force (BSF) Constable, who had inadvertently crossed into Pakistani territory along the Punjab border on April 23, was repatriated on Wednesday by the Pakistan Rangers. The exchange took place at the Attari-Wagah border at around 10:30 a.m., according to an official statement issued by the BSF.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm