ಬ್ರೇಕಿಂಗ್ ನ್ಯೂಸ್
15-05-25 08:38 pm HK News Desk ದೇಶ - ವಿದೇಶ
ವಾಷಿಂಗ್ಟನ್, ಮೇ 15 : ಭಾರತ ಮತ್ತು ಪಾಕಿಸ್ತಾನ ಮಧ್ಯೆ ಸಂಘರ್ಷ ಕೊನೆಗೊಳಿಸಲು ಮಧ್ಯಸ್ಥಿಕೆ ವಹಿಸಿದ್ದಾಗಿ ನೀಡಿದ್ದ ಹೇಳಿಕೆಯಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಂದೆ ಸರಿದಿದ್ದಾರೆ.
ಕತಾರ್ನ ಅಲ್- ಉನೈದ್ ವಾಯುನೆಲೆಯಲ್ಲಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, "ನಾನೇನು ಮಧ್ಯಸ್ಥಿಕೆ ವಹಿಸಿರಲಿಲ್ಲ. ಆದರೆ ಭಾರತ- ಪಾಕ್ ನಡುವೆ ಕದನ ವಿರಾಮಕ್ಕೆ ಸಹಾಯ ಮಾಡಿದ್ದೇನೆ ಎಂದು ಹೇಳಿದ್ದಾರೆ. ಅಮೆರಿಕದ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, ಎರಡು ನೆರೆಯ ರಾಷ್ಟ್ರಗಳ ನಡುವಿನ ದ್ವೇಷ ಮುಗಿದಿದೆ. ಅದರ ಬಗ್ಗೆ ಅವರೂ ಸಂತೋಷ ಪಟ್ಟಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಸಂಘರ್ಷಗಳನ್ನು ಕೊನೆಗೊಳಿಸುವುದು ತಮ್ಮ ಆದ್ಯತೆಯೇ ವಿನಾ ಅವುಗಳನ್ನು ಪ್ರಾರಂಭಿಸುವುದಲ್ಲ ಎಂದು ಹೇಳಿದರು.
ಮೇ 10ರಂದು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಸಂಘರ್ಷದ ಮಧ್ಯೆ, ಡೊನಾಲ್ಡ್ ಟ್ರಂಪ್ ತನ್ನ ಸೋಶಿಯಲ್ ಮೀಡಿಯಾ ಪೋಸ್ಟ್ನಲ್ಲಿ ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ಮಾತುಕತೆ ಬಳಿಕ ಎರಡೂ ದೇಶಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಿದ್ದರು. ಆದರೆ ಭಾರತದ ವಿದೇಶಾಂಗ ಸಚಿವಾಲಯ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿದ್ದಲ್ಲದೆ, ಎರಡೂ ದೇಶಗಳ ಡಿಜಿಎಂಒ ಮಟ್ಟದ ಮಾತುಕತೆಯಿಂದ ಕದನ ವಿರಾಮ ನಿರ್ಧಾರಕ್ಕೆ ಬರಲಾಯಿತು. ಪಾಕಿಸ್ತಾನ ಕಡೆಯಿಂದ ಮನವಿ ಮಾಡಿದ ನಂತರ ಕದನ ವಿರಾಮ ನಡೆದಿದೆ ಎಂದು ಸ್ಪಷ್ಟಪಡಿಸಿತ್ತು. ಟ್ರಂಪ್ ಮಧ್ಯಸ್ಥಿಕೆ ಎನ್ನುವ ವಿಚಾರ ಭಾರೀ ಟೀಕೆಗೂ ಗುರಿಯಾಗಿತ್ತು.
US President Donald Trump has claimed that hostilities between India and Pakistan have been “settled,” crediting his administration’s efforts for brokering peace between the two nuclear-armed neighbours. Speaking to American troops at a military base in Qatar during a Gulf tour, Trump described the situation as having reached a dangerous point before the US intervened diplomatically.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm