ಬ್ರೇಕಿಂಗ್ ನ್ಯೂಸ್
21-12-20 12:38 pm Headline Karnataka News Network ದೇಶ - ವಿದೇಶ
ನಗರ, ಡಿಸೆಂಬರ್ 21: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪ ಸಂಭವಿಸಿರುವುದಾಗಿ ತಿಳಿದುಬಂದಿದೆ. ರಿಕ್ಟರ್ ಮಾಪನದಲ್ಲಿ 3.7 ತೀವ್ರತೆಯಷ್ಟು ಭೂಕಂಪ ಸಂಭವಿಸಿದೆ ಎನ್ನಲಾಗಿದೆ.
ಸೋಮವಾರ ಬೆಳಿಗ್ಗೆ ಸುಮಾರು 8.33ರ ಸಮಯದಲ್ಲಿ ಭೂಕಂಪನವಾಗಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ.
ಭೂಕಂಪಿಸಿದ ಅನುಭವದಿಂದಾಗಿ ಜನರು ಮನೆಗಳಿಂದ, ವಾಣಿಜ್ಯ ಮಳಿಗೆಗಳಿಂದ ಹೊರಗೋಡಿದ್ದಾರೆ. ಭೂಕಂಪದಿಂದ ಯಾವುದೇ ಆಸ್ತಿಪಾಸ್ತಿ, ಜೀವಹಾನಿ ಸಂಭವಿಸಿರುವ ವರದಿಯಾಗಿಲ್ಲ.
ಕಳೆದ ಗುರುವಾರವಷ್ಟೇ ರಾಜಸ್ಥಾನದ ಅಲ್ವಾರ್ ನಲ್ಲಿ 4.2 ತೀವ್ರತೆಯ ಭೂಕಂಪಸ ಸಂಭವಿಸಿದ್ದು, ದೆಹಲಿಯಲ್ಲಿಯೂ ಇದರ ಪರಿಣಾಮ ಉಂಟಾಗಿತ್ತು. ದೆಹಲಿ, ನೋಯ್ಡಾ, ಗುರುಗ್ರಾಮ, ಫಾಜಿಯಾಬಾದ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಭೂಮಿ ಕಂಪಿಸಿದ್ದಾಗಿ ತಿಳಿದುಬಂದಿತ್ತು.
ಡಿ. 20ರ ಭಾನುವಾರ ರಾತ್ರಿ ಟೋಕಿಯೋ, ಜಪಾನ್ ನಲ್ಲಿಯೂ 6.3 ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ಕೇಂದ್ರವು ಮಾಹಿತಿ ನೀಡಿದೆ. ಯಾವುದೂ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ.
An earthquake of magnitude 3.7 has hit Jammu and Kashmir at 8:33 am on Monday, according to National Center for Seismology.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am