ಬ್ರೇಕಿಂಗ್ ನ್ಯೂಸ್
20-05-25 01:42 pm HK News Desk ದೇಶ - ವಿದೇಶ
ನವದೆಹಲಿ, ಮೇ 20 : ಪಾಕಿಸ್ತಾನ ಜೊತೆಗೆ ಯುದ್ಧ ಬೇಡ ಎಂದಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನದ ಮೀಡಿಯಾಗಳಲ್ಲಿ ಸುದ್ದಿಯಾಗಿದ್ದರು. ಇದೀಗ ಪಾಕ್ ಮೇಲಿನ ದಾಳಿ ಬಗ್ಗೆ ಪ್ರಶ್ನೆಗಳನ್ನು ಎತ್ತಿರುವ ರಾಹುಲ್ ಗಾಂಧಿ ಅವರೂ ಪಾಕ್ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಲವು ಪ್ರಶ್ನೆಗಳನ್ನು ಎತ್ತಿದ್ದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಉತ್ತರ ನೀಡಬೇಕೆಂದು ಆಗ್ರಹ ಮಾಡಿದ್ದಾರೆ. ಆಪರೇಷನ್ ಸಿಂಧೂರ ಅಡಿಯಲ್ಲಿ ಮಿಲಿಟರಿ ಕಾರ್ಯಾಚರಣೆ ಬಗ್ಗೆ ಪಾಕಿಸ್ತಾನಕ್ಕೆ ಮೊದಲೇ ಮಾಹಿತಿ ನೀಡಲಾಗಿತ್ತಾ? ಮಿಲಿಟರಿ ಕಾರ್ಯಾಚರಣೆಯಲ್ಲಿ ಭಾರತ ತನ್ನ ವಿಮಾನಗಳನ್ನು ಕಳೆದುಕೊಂಡಿದೆಯಾ? ಕಳೆದುಕೊಂಡಿದ್ದರೆ ಎಷ್ಟು ವಿಮಾನ? ಅವುಗಳ ಸಂಖ್ಯೆಯನ್ನು ಬಹಿರಂಗಪಡಿಸಬೇಕು. ಈ ಮಾಹಿತಿಯನ್ನು ದೇಶದ ಜನತೆ ತಿಳಿದುಕೊಳ್ಳಬೇಕು ಎಂದು ರಾಹುಲ್ ಗಾಂಧಿ ಪ್ರಶ್ನೆಗಳನ್ನು ಎತ್ತಿದ್ದರು.
ಆದರೆ ರಾಹುಲ್ ಗಾಂಧಿ ಭಾರತದಲ್ಲಿ ಮೋದಿ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತಿರುವುದಕ್ಕಾಗಿ ಪಾಕಿಸ್ತಾನದ ಟಿವಿ ಚಾನೆಲ್ಗಳಲ್ಲಿ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದಾರೆ. ಪಾಕ್ ಸುದ್ದಿ ವಾಹಿನಿಗಳ ಚರ್ಚೆಗಳಲ್ಲೂ ರಾಹುಲ್ ಹೇಳಿಕೆ ಮುಖ್ಯ ವಿಷಯವಾಗಿದೆ. ಮೋದಿ ಅವರಿಗೆ ರಾಹುಲ್ ಗಾಂಧಿ ಅವರು ಮಹತ್ವದ ಪ್ರಶ್ನೆಗಳನ್ನು ಕೇಳಿದ್ದಾರೆ. ಇದಕ್ಕೆ ಮೋದಿ ಸರ್ಕಾರ ಉತ್ತರ ಕೊಡುತ್ತಾ? ಎಂಬ ಪ್ರಶ್ನೆಯನ್ನು ಟಿವಿ ವಾಹಿನಿಗಳು ಎತ್ತಿವೆ.
ರಾಹುಲ್ ಗಾಂಧಿ ಏನು ಹೇಳಿದ್ದರು ?
ವಿದೇಶಾಂಗ ಸಚಿವ ಜೈಶಂಕರ್ ಅವರ ಮೌನವೇ ಹೇಳುವಂತೆ, ಅದು ಶಾಪಗ್ರಸ್ತ. ಹಾಗಾಗಿ ನಾನು ಮತ್ತೊಮ್ಮೆ ಕೇಳುತ್ತೇನೆ, ಆಪರೇಷನ್ ಸಿಂಧೂರ ಅಡಿಯಲ್ಲಿ ಮಿಲಿಟರಿ ಕಾರ್ಯಾಚರಣೆ ನಡೆಸುವ ಬಗ್ಗೆ ಪಾಕಿಸ್ತಾನಕ್ಕೆ ತಿಳಿದಿದ್ದರಿಂದ ನಾವು ಎಷ್ಟು ಭಾರತೀಯ ವಿಮಾನಗಳನ್ನು ಕಳೆದುಕೊಂಡಿದ್ದೇವೆ?' ಎಂದು ರಾಹುಲ್ ಗಾಂಧಿ ಎಕ್ಸ್ನಲ್ಲಿ ಪ್ರಶ್ನಿಸಿದ್ದಾರೆ. 'ಇದೊಂದು ಲೋಪವಲ್ಲ. ಬದಲಿಗೆ ಇದು ಅಪರಾಧ ಮತ್ತು ರಾಷ್ಟ್ರವು ಸತ್ಯವನ್ನು ತಿಳಿದುಕೊಳ್ಳಬೇಕಿದೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
Operation Sindhoora, Rahul Gandhi Questions Modi Government, Becomes a Hero on Pakistani TV After Siddaramaiah. In the aftermath of the Indian Army’s Operation Sindhoora, Congress leader Rahul Gandhi has launched a sharp attack on the Modi government, raising critical questions about its handling of national security and foreign policy. His comments have sparked intense political debate across India, while also gaining significant attention across the border.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am