ಬ್ರೇಕಿಂಗ್ ನ್ಯೂಸ್
21-12-20 04:17 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.21: ಇಂಗ್ಲೆಂಡಿನಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ಬ್ರಿಟನ್ ನಡುವಿನ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಡಿ.31ರ ವರೆಗೂ ಭಾರತ- ಬ್ರಿಟನ್ ನಡುವೆ ವಿಮಾನ ಮತ್ತು ಹಡಗು ಸಂಚಾರವನ್ನು ಸ್ಥಗಿತ ಮಾಡಲಾಗಿದೆ.
ಬ್ರಿಟನ್ ಸೇರಿ ಯುರೋಪಿನಲ್ಲಿ ಮ್ಯೂಟಂಟ್ ವೈರಸ್ ಪತ್ತೆಯಾಗಿದ್ದು, ಇದು ಅತಿ ವೇಗವಾಗಿ ಹರಡುತ್ತಿರುವ ಕಾರಣ ಇಂಗ್ಲೆಂಡ್ ಸರಕಾರ ಕಟ್ಟೆಚ್ಚರ ಘೋಷಣೆ ಮಾಡಿದೆ. ಅಲ್ಲದೆ, ಇಂಗ್ಲೆಂಡಿನಲ್ಲಿ ನಾಲ್ಕನೇ ಹಂತದ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸೌದಿ ಸೇರಿದಂತೆ ಜಗತ್ತಿನ 59 ರಾಷ್ಟ್ರಗಳು ಬ್ರಿಟನ್ ನಡುವಿನ ಸಂಚಾರವನ್ನು ದಿಢೀರ್ ಬಂದ್ ಮಾಡಿದೆ.
ಇದೀಗ ಪ್ಯಾಸೆಂಜರ್ ವಿಮಾನ ಮತ್ತು ಹಡಗು ಸಂಚಾರವನ್ನು ಮಾತ್ರ ಸ್ಥಗಿತಗೊಳಿಸಲಾಗಿದೆ. ಸರಕು ಸಾಗಾಟದ ವಿಮಾನ, ಹಡಗಿನ ಸಂಚಾರಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿಲ್ಲ. ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತಿರುವ ಕಾರಣ ದಿಢೀರ್ ಆಗಿ ಪ್ರಯಾಣಿಕರ ಸಂಚಾರಕ್ಕೆ ಮಾತ್ರ ಬ್ರೇಕ್ ಹಾಕಲಾಗಿದೆ. ಈ ನಡುವೆ, ಬ್ರಿಟನ್ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೊರೊನಾ ವಿರುದ್ಧ ಲಸಿಕೆ ನೀಡಲು ಆರಂಭಿಸಲಾಗಿದೆ.
ಭಾರತದಲ್ಲಿ ಕೂಡ ಲಸಿಕೆ ನೀಡುವುದಕ್ಕೆ ಸಿದ್ಧತೆ ನಡೆಸಲಾಗಿದೆ. ಜನವರಿಯಿಂದಲೇ ಮೊದಲ ಹಂತದ ಲಸಿಕೆ ನೀಡಲಾಗುವುದು ಎಂದು ಈಗಾಗ್ಲೇ ಕೇಂದ್ರ ಸರಕಾರ ಹೇಳಿದೆ. ಇದಲ್ಲದೆ, ಮ್ಯೂಟಂಟ್ ಕೊರೊನಾ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಇದನ್ನೂ ಓದಿ: ಇಂಗ್ಲೆಂಡಿನಲ್ಲಿ ಮತ್ತೆ ಕೊರೊನಾ ಆರ್ಭಟ ; ಸೌದಿಯಿಂದ ಎಲ್ಲ ಅಂತಾರಾಷ್ಟ್ರೀಯ ಸಂಚಾರ ಸ್ಥಗಿತ !!
Flights to and from the UK have been banned till December 31 over a new fast-spreading strain of the coronavirus in that country, the government said today as several countries announced similar moves.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm