ಬ್ರೇಕಿಂಗ್ ನ್ಯೂಸ್
22-12-20 12:34 pm Headline Karnataka News Network ದೇಶ - ವಿದೇಶ
ಅಬುಧಾಬಿ, ಡಿ.22 : ರಾತ್ರೋರಾತ್ರಿ ಒಬ್ಬನ ಜೀವನ ಹೇಗೂ ಬದಲಾಗಬಹುದು ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿ. ಕೋವಿಡ್ ಕಾರಣದಿಂದ ನಿರುದ್ಯೋಗಿಯಾಗಿದ್ದ ಕೇರಳ ಮೂಲದ 30ರ ವಯಸ್ಸಿನ ನವನೀತ್ ಸಂಜೀವನ್ ಕೆಲಸದ ಹುಡುಕಾಟದಲ್ಲಿ ವ್ಯಸ್ತರಾಗಿದ್ದರು. ಆದರೆ, ಈ ನಡುವೆ ಬಂದ ಒಂದು ಫೋನ್ ಕರೆ ನಿರುದ್ಯೋಗಿ ಯುವಕನನ್ನು ರಾತೋರಾತ್ರಿ ಕೋಟ್ಯಧಿಪತಿಯನ್ನಾಗಿಸಿದೆ.
ಅಬುಧಾಬಿ ಮೂಲದ ಕಂಪೆನಿಯಲ್ಲಿ ಕಳೆದ 4 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕಾಸರಗೋಡು ಮೂಲದ ಸಂಜೀವನ್ ಗೆ ಕೋವಿಡ್ ಕಾಲದಲ್ಲಿ ಕೆಲಸ ಬಿಟ್ಟು ತೆರಳುವಂತೆ ಕಂಪೆನಿ ಸೂಚಿಸಿತ್ತು. ಸದ್ಯ ನೋಟಿಸ್ ಪೀರಿಯಡ್ ಮಾಡುತ್ತಿದ್ದ ಸಂಜೀವನ್ ಕೆಲಸಕ್ಕಾಗಿ ಬೇರೊಂದು ಕಂಪನಿಯಲ್ಲಿ ಸಂದರ್ಶನ ಮುಗಿಸಿ ಕಾಯುತ್ತಿದ್ದಾಗ ಬಂದ ಫೋನ್ ಕರೆ ಅವರ ಜೀವನವನ್ನೇ ಬದಲಾಯಿಸಿದೆ. ಆ ಕರೆ ಬಂದಿದ್ದು ದುಬೈ ಡ್ಯೂಟಿ ಫ್ರೀ(ಡಿಡಿಎಫ್) ಲಾಟರಿ ಸಂಸ್ಥೆಯಿಂದ. ಡಿಡಿಎಫ್ ಮಿಲೇನಿಯಂ ಮಿಲಿಯನೇರ್ ಡ್ರಾದಲ್ಲಿ ಸಂಜೀವನ್ 1 ಮಿಲಿಯನ್ ಡಾಲರ್ (7.4 ಕೋ.ರೂ.) ಬಹುಮಾನ ಗೆದ್ದಿದ್ದಾರೆ.
ಕೇರಳದ ಕಾಸರಗೋಡಿನಲ್ಲಿ ಹುಟ್ಟಿ ಬೆಳೆದಿರುವ ಸಂಜೀವನ್ ಪತ್ನಿ ಹಾಗೂ ಮಗುವಿನ ಜೊತೆ ಅಬುಧಾಬಿಯಲ್ಲಿ ನೆಲೆಸಿದ್ದರು. ನವೆಂಬರ್ 22ರಂದು ಅವರು ಆನ್ ಲೈನ್ ನಲ್ಲಿ ಖರೀದಿಸಿದ್ದ ಲಾಟರಿ ಟಿಕೆಟ್ ಗೆ ಬಹುಮಾನ ಬಂದಿದ್ದನ್ನು ತಾವೇ ನಂಬದಂತಾಗಿದ್ದಾರೆ.
Navaneeth Sajeevan, who was unemployed in the wake of Covid-19, was busy searching for a job and the next day, he suddenly became a millionaire! Yes, thanks to lady luck, Sajeevan, an expatriate who hails from Kerala's Kasaragod and now lives in Dubai, has won Rs 7.3 crore in the lucky draw of the Dubai Duty Free raffle.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm