ಬ್ರೇಕಿಂಗ್ ನ್ಯೂಸ್
22-12-20 12:34 pm Headline Karnataka News Network ದೇಶ - ವಿದೇಶ
ಅಬುಧಾಬಿ, ಡಿ.22 : ರಾತ್ರೋರಾತ್ರಿ ಒಬ್ಬನ ಜೀವನ ಹೇಗೂ ಬದಲಾಗಬಹುದು ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿ. ಕೋವಿಡ್ ಕಾರಣದಿಂದ ನಿರುದ್ಯೋಗಿಯಾಗಿದ್ದ ಕೇರಳ ಮೂಲದ 30ರ ವಯಸ್ಸಿನ ನವನೀತ್ ಸಂಜೀವನ್ ಕೆಲಸದ ಹುಡುಕಾಟದಲ್ಲಿ ವ್ಯಸ್ತರಾಗಿದ್ದರು. ಆದರೆ, ಈ ನಡುವೆ ಬಂದ ಒಂದು ಫೋನ್ ಕರೆ ನಿರುದ್ಯೋಗಿ ಯುವಕನನ್ನು ರಾತೋರಾತ್ರಿ ಕೋಟ್ಯಧಿಪತಿಯನ್ನಾಗಿಸಿದೆ.
ಅಬುಧಾಬಿ ಮೂಲದ ಕಂಪೆನಿಯಲ್ಲಿ ಕಳೆದ 4 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕಾಸರಗೋಡು ಮೂಲದ ಸಂಜೀವನ್ ಗೆ ಕೋವಿಡ್ ಕಾಲದಲ್ಲಿ ಕೆಲಸ ಬಿಟ್ಟು ತೆರಳುವಂತೆ ಕಂಪೆನಿ ಸೂಚಿಸಿತ್ತು. ಸದ್ಯ ನೋಟಿಸ್ ಪೀರಿಯಡ್ ಮಾಡುತ್ತಿದ್ದ ಸಂಜೀವನ್ ಕೆಲಸಕ್ಕಾಗಿ ಬೇರೊಂದು ಕಂಪನಿಯಲ್ಲಿ ಸಂದರ್ಶನ ಮುಗಿಸಿ ಕಾಯುತ್ತಿದ್ದಾಗ ಬಂದ ಫೋನ್ ಕರೆ ಅವರ ಜೀವನವನ್ನೇ ಬದಲಾಯಿಸಿದೆ. ಆ ಕರೆ ಬಂದಿದ್ದು ದುಬೈ ಡ್ಯೂಟಿ ಫ್ರೀ(ಡಿಡಿಎಫ್) ಲಾಟರಿ ಸಂಸ್ಥೆಯಿಂದ. ಡಿಡಿಎಫ್ ಮಿಲೇನಿಯಂ ಮಿಲಿಯನೇರ್ ಡ್ರಾದಲ್ಲಿ ಸಂಜೀವನ್ 1 ಮಿಲಿಯನ್ ಡಾಲರ್ (7.4 ಕೋ.ರೂ.) ಬಹುಮಾನ ಗೆದ್ದಿದ್ದಾರೆ.
ಕೇರಳದ ಕಾಸರಗೋಡಿನಲ್ಲಿ ಹುಟ್ಟಿ ಬೆಳೆದಿರುವ ಸಂಜೀವನ್ ಪತ್ನಿ ಹಾಗೂ ಮಗುವಿನ ಜೊತೆ ಅಬುಧಾಬಿಯಲ್ಲಿ ನೆಲೆಸಿದ್ದರು. ನವೆಂಬರ್ 22ರಂದು ಅವರು ಆನ್ ಲೈನ್ ನಲ್ಲಿ ಖರೀದಿಸಿದ್ದ ಲಾಟರಿ ಟಿಕೆಟ್ ಗೆ ಬಹುಮಾನ ಬಂದಿದ್ದನ್ನು ತಾವೇ ನಂಬದಂತಾಗಿದ್ದಾರೆ.
Navaneeth Sajeevan, who was unemployed in the wake of Covid-19, was busy searching for a job and the next day, he suddenly became a millionaire! Yes, thanks to lady luck, Sajeevan, an expatriate who hails from Kerala's Kasaragod and now lives in Dubai, has won Rs 7.3 crore in the lucky draw of the Dubai Duty Free raffle.
19-03-25 12:44 pm
Bangalore Correspondent
ಸೌಜನ್ಯಾ ಪ್ರಕರಣ ; ನ್ಯಾಯಕ್ಕಾಗಿ ಆಗ್ರಹಿಸಿ ಧರ್ಮಸ್ಥ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
19-03-25 02:10 pm
HK News Desk
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am