ಬ್ರೇಕಿಂಗ್ ನ್ಯೂಸ್
10-08-20 05:10 am Headline Karnataka News Network ದೇಶ - ವಿದೇಶ
ಮುಂಬಯಿ, ಆಗಸ್ಟ್ 10: ಎರಡು ತಲೆಯ ಹಾವುಗಳ ಬಗ್ಗೆ ಕೇಳಿರ್ತೇವೆ. ಆದರೆ ನೋಡಿರುವುದು ಅತ್ಯಂತ ಅಪರೂಪ. ಆದರೆ ಮಹಾರಾಷ್ಟ್ರ ದಲ್ಲಿ ಎರಡು ತಲೆಯಿರುವ ಕೊಳಕು ಮಂಡಲದ ಹಾವೊಂದನ್ನು ಪತ್ತೆಯಾಗಿದೆ.
ಕೊಳಕು ಮಂಡಲ ಹಾವಿನ ಪ್ರಭೇದ ಭಾರತದಲ್ಲಿ ಇರುವ ಅತ್ಯಂತ ವಿಷಪೂರಿತ ಹಾವುಗಳಲ್ಲಿ ಒಂದಾಗಿದೆ. ಈಗ ಮಹಾರಾಷ್ಟ್ರದಲ್ಲಿ ಪತ್ತೆಯಾಗಿರುವ ಈ ಹಾವು 11 ಸೆಂಮೀ ಉದ್ದವಿದ್ದು, ತಲಾ 2 ಸೆಂಮೀ ಇರುವ ಎರಡು ತಲೆಗಳನ್ನು ಹೊಂದಿದೆ.
Double danger😳😳
— Susanta Nanda IFS (@susantananda3) August 8, 2020
Two headed Russell’s Viper rescued in Maharashtra. Genetic abnormality and hence low survival rates in the wild.
The Russell’s Viper is far more dangerous than most poisonous snakes because it harms you even if you survive the initial bite. pic.twitter.com/ATwEFFjaGy
ಕಲ್ಯಾಣ್ ನಿವಾಸಿಯೊಬ್ಬರು, ಈ ಹಾವನ್ನು ತಮ್ಮ ಮನೆಯ ಅಂಗಳದಲ್ಲಿ ನೋಡುತ್ತಲೇ ಹಾವು ಹಿಡಿಯುವವರನ್ನು ಕರೆದಿದ್ದಾರೆ. ಈ ಹಾವನ್ನು ಇಲ್ಲಿನ ಪರೇಲ್ನಲ್ಲಿರುವ ಹಫ್ಕೈನ್ ಸಂಸ್ಥೆಗೆ ನೀಡಲಾಗಿದೆ. ಈ ಹಾವಿನ ವಿಡಿಯೋ ವನ್ನು ಅರಣ್ಯ ಇಲಾಖೆಯ ಐ ಎಫ್ ಎಸ್ ಅಧಿಕಾರಿ ಸುಶಾಂತಾ ನಂದಾ ಪೋಸ್ಟ್ ಮಾಡಿದ್ದಾರೆ. ಅವರ ಪ್ರಕಾರ ಅಸಹಜವಾದ ವಂಶವಾಹಿಗಳ ಕಾರಣ ಎರಡು ತಲೆಯ ಹಾವುಗಳು ಬದುಕುಳಿಯುವ ಸಾಧ್ಯತೆಗಳು ಬಹಳ ಕಡಿಮೆ ಇವೆ ಎಂದು ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm