ಬ್ರೇಕಿಂಗ್ ನ್ಯೂಸ್
13-06-25 11:09 pm HK News Desk ದೇಶ - ವಿದೇಶ
ಕಾಸರಗೋಡು, ಜೂನ್ 13 : ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಕೇರಳದ ನರ್ಸ್ ಮಹಿಳೆಯೊಬ್ಬರ ಬಗ್ಗೆ ಅವಾಚ್ಯ ನಿಂದಿಸಿ ಪೋಸ್ಟ್ ಮಾಡಿದ್ದ ಕಾಸರಗೋಡು ಜಿಲ್ಲೆಯ ಡೆಪ್ಯುಟಿ ತಹಸೀಲ್ದಾರ್ ಪವಿತ್ರನ್ ಅವರನ್ನು ಕಾಸರಗೋಡು ಜಿಲ್ಲಾಧಿಕಾರಿ ಇಂಬಾಸೇಕರ್ ಅಮಾನತು ಮಾಡಿದ್ದಾರೆ.
ಪತ್ತನಂತಿಟ್ಟ ಜಿಲ್ಲೆಯ ಮೂಲದ ರಂಜಿತಾ ನಾಯರ್ ಲಂಡನ್ನಲ್ಲಿ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದು, ಅಹ್ಮದಾಬಾದ್ ನಿಂದ ನೇರ ಲಂಡನ್ ತೆರಳುತ್ತಿದ್ದ ಬೋಯಿಂಗ್ ವಿಮಾನ ಹತ್ತಿದ್ದರು. ಆದರೆ ವಿಮಾನ ದುರಂತದಲ್ಲಿ ರಂಜಿತಾ ದುರಂತ ಸಾವನ್ನಪ್ಪಿದ್ದರು. ಈ ವಿಚಾರವನ್ನು ಸರಕಾರಿ ಅಧಿಕಾರಿಯಾಗಿರುವ ಪವಿತ್ರನ್ ಅಣಕಿಸಿ ಪೋಸ್ಟ್ ಮಾಡಿದ್ದರು. ಅಲ್ಲದೆ, ಆಕೆಯ ಜಾತಿಯನ್ನು ನಿಂದಿಸಿ ಪೋಸ್ಟ್ ಗಳನ್ನು ಹಾಕಿದ್ದರು. ಈ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಇಷ್ಟಾಗುತ್ತಲೇ ವೆಳ್ಳರಿಕುಂಡು ತಾಲೂಕಿನ ಡೆಪ್ಯುಟಿ ತಹಸೀಲ್ದಾರ್ ಪವಿತ್ರನ್ ಅವರನ್ನು ಹೊಸದುರ್ಗ ಪೊಲೀಸರು ವಶಕ್ಕೆ ಪಡೆದಿದ್ದರು. ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಹೇಳಿಕೆಯನ್ನೂ ದಾಖಲಿಸಿದ್ದರು. ಇದೇ ವೇಳೆ, ಕಂದಾಯ ಸಚಿವ ಕೆ.ರಾಜನ್, ಆರೋಪಿತ ಅಧಿಕಾರಿಯನ್ನು ಸಸ್ಪೆಂಡ್ ಮಾಡುವಂತೆ ಆದೇಶ ಮಾಡಿದ್ದಾರೆ. ಇದೇ ಪವಿತ್ರನ್ ಈ ಹಿಂದೆಯೂ ಶಾಸಕ ಇ.ಚಂದ್ರಶೇಖರನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿ ಅಮಾನತು ಆಗಿದ್ದರು.
A Kerala government official has been suspended and taken into police custody for posting derogatory remarks about a nurse who died in the recent Air India plane crash in Ahmedabad. Pavithran, serving as the Deputy Tahsildar of Vellarikundu in Kasaragod district, allegedly mocked the death of Ranjitha Nair, a nurse from Pathanamthitta district who was working in London.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm