ಬ್ರೇಕಿಂಗ್ ನ್ಯೂಸ್
18-06-25 08:49 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 18 : ಫಾಸ್ಟ್ ಟ್ಯಾಗ್ ದಿನವೂ ಕಟ್ಟಿ ಸುಸ್ತಾದ ಖಾಸಗಿ ವಾಹನ ಮಾಲೀಕರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ವಾರ್ಷಿಕ ಪಾಸ್ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದೇ ಆಗಸ್ಟ್ 15 ರಿಂದ ವಾರ್ಷಿಕ ಟೋಲ್ ಪಾಸ್ ನೀಡಲಾಗುವುದು. ವಾರ್ಷಿಕ 3 ಸಾವಿರ ರೂ.ಗೆ ಟೋಲ್ ಪಾಸ್ ಪಡೆದು ಒಂದು ವರ್ಷ ಕಾಲ ರಾಷ್ಟ್ರ ಹಾಗೂ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸಬಹುದು ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಕಮರ್ಷಿಯಲ್ ಅಲ್ಲದ ವಾಹನಗಳಿಗೆ ಮಾತ್ರವೇ ವಾರ್ಷಿಕ ಟೋಲ್ ಪಾಸ್ ನೀಡಲಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಕಾರು, ಜೀಪ್, ವ್ಯಾನ್ಗಳಿಗೆ ವಾರ್ಷಿಕ ಟೋಲ್ ಪಾಸ್ ಪಡೆಯಬಹುದು. ವಾರ್ಷಿಕ ಪಾಸ್ ಸಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷ ಅಥವಾ 200 ಟ್ರಿಪ್ಗಳ ವರೆಗೆ ಪಾಸ್ ಮಾನ್ಯವಾಗಿರುತ್ತದೆ. ಈ ಯೋಜನೆಯು ಖಾಸಗಿ ವಾಹನ ಸವಾರರಿಗೆ ಲಾಭದಾಯಕವಾಗಿದ್ದು, ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಪ್ರಯಾಣಕ್ಕೆ ಅವಕಾಶ ನೀಡಲಿದೆ.
ಫಾಸ್ಟ್ಟ್ಯಾಗ್ ಈಗಾಗಲೇ ದೇಶಾದ್ಯಂತ ಟೋಲ್ ಗೇಟ್ಗಳಲ್ಲಿ ಸಮಯ ಉಳಿತಾಯ ಮತ್ತು ಪಾರದರ್ಶಕ ವಹಿವಾಟು ಖಾತರಿಪಡಿಸುವ ಪರಿಣಾಮಕಾರಿ ವಿಧಾನವಾಗಿದೆ. ಆದರೆ ಕೆಲವೊಮ್ಮೆ ಟೋಲ್ ಪಾವತಿಗೆ ವಿಳಂಬ ಆಗುವುದನ್ನು ತಪ್ಪಿಸಲು ಹೊಸ ವಿಧಾನ ಜಾರಿಗೆ ತರಲಾಗಿದೆ. ಆದರೆ ವಾಣಿಜ್ಯ ವಾಹನಗಳಾದ ಟ್ಯಾಕ್ಸಿಗಳು, ಬಸ್ ಅಥವಾ ಟ್ರಕ್ಗಳಿಗೆ ಈ ಪಾಸ್ ಅನ್ವಯವಾಗುವುದಿಲ್ಲ. ಸದ್ಯಕ್ಕೆ ಖಾಸಗಿ ವಾಹನ ಮಾಲೀಕರು ತಮ್ಮ ಫಾಸ್ಟ್ಟ್ಯಾಗ್ ಖಾತೆಗೆ ಈ ವಾರ್ಷಿಕ ಯೋಜನೆಯನ್ನು ಲಿಂಕ್ ಮಾಡಬಹುದಾಗಿದೆ.
Minister of Road Transport and Highways Nitin Gadkari Wednesday announced a FASTag-based annual pass priced at Rs 3,000 for “hassle-free-highway travel”. He said the new system, exclusively for non-commercial private vehicles such as cars, jeeps, and vans, will address the “long-standing concerns” regarding toll plazas.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm