ಬ್ರೇಕಿಂಗ್ ನ್ಯೂಸ್
19-06-25 07:13 pm HK News Desk ದೇಶ - ವಿದೇಶ
ಟೆಹ್ರಾನ್, ಜೂನ್.19: ಇರಾನ್- ಇಸ್ರೇಲ್ ಸಂಘರ್ಷ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವೆ ಕ್ಷಿಪಣಿ ದಾಳಿ ತೀವ್ರಗೊಂಡಿದೆ. ಅಮೆರಿಕ ಮತ್ತು ಇಸ್ರೇಲ್ ಬೆದರಿಕೆಗೆ ಸೊಪ್ಪು ಹಾಕದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಾವು ವಿದೇಶಿ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ, ಇಸ್ರೇಲ್ ರಾಜಧಾನಿ ಮತ್ತು ಇನ್ನಿತರ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿ ಇರಾನ್ ಡಜನ್ ಗಟ್ಟಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ.
ದಕ್ಷಿಣ ಇಸ್ರೇಲ್ ಭಾಗದ ಬೀರ್ ಶೆವಾ ನಗರದಲ್ಲಿರುವ ಅತಿದೊಡ್ಡ ಆಸ್ಪತ್ರೆ ಸೊರೊಕಾ ಕೇಂದ್ರಕ್ಕೆ ಕ್ಷಿಪಣಿ ಅಪ್ಪಳಿಸಿದ್ದು, ವ್ಯಾಪಕ ಹಾನಿ ಉಂಟು ಮಾಡಿದೆ. ಈ ವೇಳೆ ಆಸ್ಪತ್ರೆಯಲ್ಲಿದ್ದ ರೋಗಿ ಮತ್ತು ವೈದ್ಯಕೀಯ ಸಿಬಂದಿ ಸುರಕ್ಷಿತ ಜಾಗದಲ್ಲಿ ಅಡಗಿದ್ದರಿಂದ ಹೆಚ್ಚಿನ ಸಾವು, ನೋವು ಆಗಿಲ್ಲ. ಆದರೆ ದಾಳಿ ವೇಳೆ ಕಟ್ಟಡದಲ್ಲಿ ಅಡಗಿದ್ದ 47 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



ಸೊರೊಕಾ ಆಸ್ಪತ್ರೆ ಇಸ್ರೇಲ್ನ ಪ್ರಮುಖ ವೈದ್ಯಕೀಯ ಕೇಂದ್ರಗಳಲ್ಲಿ ಒಂದಾಗಿದೆ. ಅದರ ವೆಬ್ಸೈಟ್ ಪ್ರಕಾರ ದಕ್ಷಿಣ ಇಸ್ರೇಲಿನಲ್ಲಿ ಒಂದು ಮಿಲಿಯನ್ಗಿಂತಲೂ ಹೆಚ್ಚು ಜನರಿಗೆ ಈ ಆಸ್ಪತ್ರೆ ಚಿಕಿತ್ಸೆ ಒದಗಿಸುತ್ತದೆ. ಗಾಜಾದಿಂದ ಕೇವಲ 22 ಮೈಲುಗಳಷ್ಟು ದೂರದಲ್ಲಿರುವ ಸೊರೊಕಾ ಯುದ್ಧದಲ್ಲಿ ಗಾಯಗೊಂಡ ಜನರಿಗೆ ಚಿಕಿತ್ಸೆ ನೀಡುತ್ತದೆ.
ಪ್ರಮುಖ ಆಸ್ಪತ್ರೆ ಸೇರಿದಂತೆ ಹಲವು ನಾಗರಿಕ ಪ್ರದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇರಾನ್ ಇದಕ್ಕೆ ಭಾರೀ ಬೆಲೆ ತೆರಲಿದೆ ಎಂದು ಎಚ್ಚರಿಸಿದ್ದಾರೆ. ಇದೇ ವೇಳೆ, ಇಸ್ರೇಲ್ ಇರಾನ್ ದೇಶದ ಅರಾಕಾದಲ್ಲಿರುವ ನೀರಿನ ಸರಬರಾಜು ರಿಯಾಕ್ಟರ್ ಮತ್ತು ಪರಮಾಣು ಸ್ಥಾವರಗಳ ಮೇಲೆ ದಾಳಿ ನಡೆಸಿದೆ.
An Iranian missile barrage has struck several sites across Israel, damaging a hospital in the country’s south, and Israel has attacked Iran’s Arak heavy water nuclear reactor as the two countries trade fire for a seventh consecutive day.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm