ಬ್ರೇಕಿಂಗ್ ನ್ಯೂಸ್
23-06-25 08:54 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ಜೂ 23 : ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ನಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಕೋಪಗೊಂಡ ತಂದೆ ಮಗಳನ್ನ ಹಿಗ್ಗಾಮುಗ್ಗಾ ತಳಿಸಿ ಕೊಂದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ.
ಮೃತಳ ತಂದೆ ಧೋಂಡಿರಾಮ್ ಭೋಸಲೆಯನ್ನ ಪೊಲೀಸರು ಬಂಧಿಸಿದ್ದು, ಆರೋಪಿ ಶಾಲೆಯ ಪ್ರಾಂಶುಪಾಲನಾಗಿ ಕೆಲಸ ಮಾಡುತ್ತಿದ್ದ ಎಂಬುದು ಗಮನಾರ್ಹ .
ತಂದೆ ಕೋಪದಲ್ಲಿ ಮಗಳ ಮೇಲೆ ಕೋಲಿನಿಂದ ಹಲ್ಲೆ ನಡೆಸಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗಳನ್ನು ಬಿಟ್ಟು ಯೋಗ ದಿನದ ಕಾರ್ಯಕ್ರಮಕ್ಕೆ ಹೋಗಿದ್ದು, ಬಾಲಕಿ ತೀವ್ರ ರಕ್ತಸ್ರಾವದಿಂದ ಅಲ್ಲಿಯೇ ಸಾವನ್ನಪ್ಪಿದ್ದಾಳೆ.
ಕಡಿಮೆ ಅಂಕಕಾಗಿ ಕ್ರೂರ ದಾಳಿ.!
ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದರಿಂದ ಮಗಳಿಗೆ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟ್ ಸಿಗಲಿಲ್ಲ. ಇದರಿಂದಾಗಿ ತಂದೆ ಧೋಂಡಿರಾಮ್ ತುಂಬಾ ಕೋಪಗೊಂಡಿದ್ದ. ತನ್ನ ಮಗಳನ್ನು ಕೋಲಿನಿಂದ ತೀವ್ರವಾಗಿ ಥಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು, ತನ್ನ ಶಾಲೆಯಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದಾನೆ. ಆತ ಮನೆಗೆ ಹಿಂದಿರುಗಿದಾಗ, ತನ್ನ ಮಗಳು ಪ್ರಜ್ಞಾಹೀನಳಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನ ಕಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಬಾಲಕಿ ಈಗಾಗಲೇ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ದೃಢಪಡಿಸಿದರು.
ಪೊಲೀಸರು ಧೋಂಡಿರಾಮ್ ಭೋಸಲೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
A tragic incident has come to light from Sangli district, where a teenage girl lost her life following a domestic altercation reportedly related to her performance in the NEET medical entrance examination. Her father, a school principal by profession, has been taken into police custody for questioning.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm