ಬ್ರೇಕಿಂಗ್ ನ್ಯೂಸ್
23-06-25 08:54 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ಜೂ 23 : ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ನಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಕೋಪಗೊಂಡ ತಂದೆ ಮಗಳನ್ನ ಹಿಗ್ಗಾಮುಗ್ಗಾ ತಳಿಸಿ ಕೊಂದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ.
ಮೃತಳ ತಂದೆ ಧೋಂಡಿರಾಮ್ ಭೋಸಲೆಯನ್ನ ಪೊಲೀಸರು ಬಂಧಿಸಿದ್ದು, ಆರೋಪಿ ಶಾಲೆಯ ಪ್ರಾಂಶುಪಾಲನಾಗಿ ಕೆಲಸ ಮಾಡುತ್ತಿದ್ದ ಎಂಬುದು ಗಮನಾರ್ಹ .
ತಂದೆ ಕೋಪದಲ್ಲಿ ಮಗಳ ಮೇಲೆ ಕೋಲಿನಿಂದ ಹಲ್ಲೆ ನಡೆಸಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗಳನ್ನು ಬಿಟ್ಟು ಯೋಗ ದಿನದ ಕಾರ್ಯಕ್ರಮಕ್ಕೆ ಹೋಗಿದ್ದು, ಬಾಲಕಿ ತೀವ್ರ ರಕ್ತಸ್ರಾವದಿಂದ ಅಲ್ಲಿಯೇ ಸಾವನ್ನಪ್ಪಿದ್ದಾಳೆ.
ಕಡಿಮೆ ಅಂಕಕಾಗಿ ಕ್ರೂರ ದಾಳಿ.!
ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದರಿಂದ ಮಗಳಿಗೆ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟ್ ಸಿಗಲಿಲ್ಲ. ಇದರಿಂದಾಗಿ ತಂದೆ ಧೋಂಡಿರಾಮ್ ತುಂಬಾ ಕೋಪಗೊಂಡಿದ್ದ. ತನ್ನ ಮಗಳನ್ನು ಕೋಲಿನಿಂದ ತೀವ್ರವಾಗಿ ಥಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು, ತನ್ನ ಶಾಲೆಯಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದಾನೆ. ಆತ ಮನೆಗೆ ಹಿಂದಿರುಗಿದಾಗ, ತನ್ನ ಮಗಳು ಪ್ರಜ್ಞಾಹೀನಳಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನ ಕಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಬಾಲಕಿ ಈಗಾಗಲೇ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ದೃಢಪಡಿಸಿದರು.
ಪೊಲೀಸರು ಧೋಂಡಿರಾಮ್ ಭೋಸಲೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
A tragic incident has come to light from Sangli district, where a teenage girl lost her life following a domestic altercation reportedly related to her performance in the NEET medical entrance examination. Her father, a school principal by profession, has been taken into police custody for questioning.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am