ಬ್ರೇಕಿಂಗ್ ನ್ಯೂಸ್
28-06-25 10:14 pm HK News Desk ದೇಶ - ವಿದೇಶ
ನವದೆಹಲಿ, ಜೂ 29: ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ಭಾರತದ ಗುಪ್ತಚರ ಸಂಸ್ಥೆ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗದ (RAW) ಹೊಸ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.
1989ರ ಬ್ಯಾಚ್ ಪಂಜಾಬ್ ಕೇಡರ್ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರು ಜುಲೈ 1ರಂದು ಎರಡು ವರ್ಷಗಳ ಅವಧಿಗೆ RAW ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರವಿ ಸಿನ್ಹಾ ಅವರ ಸ್ಥಾನಕ್ಕೆ ಪರಾಗ್ ಜೈನ್ ರನ್ನು ನೇಮಿಸಲಾಗಿದೆ. ರವಿ ಸಿನ್ಹಾ ಅವರ ಅಧಿಕಾರಾವಧಿ ಜೂನ್ 30 ರಂದು ಕೊನೆಗೊಳ್ಳಲಿದೆ.
ದೇಶದ ಹೊರಗಿನ ಗುಪ್ತಚರ ಕಾರ್ಯಾಚರಣೆಗಳನ್ನು ನೋಡಿಕೊಳ್ಳುವ ಭಾರತದ ಗುಪ್ತಚರ ಸಂಸ್ಥೆ ಇದಾಗಿದೆ. ಗುಪ್ತಚರ ವಲಯಗಳಲ್ಲಿ 'ಸೂಪರ್ ಸ್ಪೈ' ಎಂದು ಖ್ಯಾತರಾಗಿರುವ ಪರಾಗ್ ಜೈನ್, ಮಾನವ ಆಧಾರಿತ ಮತ್ತು ತಂತ್ರಜ್ಞಾನ ಆಧಾರಿತ ಗುಪ್ತಚರ ಕೆಲಸ ಮಾಡುತ್ತಿದ್ದಾರೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ನೆಲೆಗಳ ಮೇಲೆ ಗುಪ್ತಚರ ಆಧಾರಿತ ನಿಖರ ಕ್ಷಿಪಣಿ ದಾಳಿಗಳು ನಡೆದಿದ್ದವು. ಕಠಿಣ ಪರಿಶ್ರಮದ ಫಲವಾಗಿ ನಿಖರ ದಾಳಿಗೆ ಜಾಲಗಳನ್ನು ಸಿದ್ಧಪಡಿಸಲು ಸಾಧ್ಯವಾಗಿತ್ತು.
Senior IPS officer Parag Jain, credited with key intelligence operations during Operation Sindoor, has been appointed as the new head of the country's external intelligence agency, the Research and Analysis Wing (RAW), sources have told NDTV.
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm