ಬ್ರೇಕಿಂಗ್ ನ್ಯೂಸ್
06-07-25 03:53 pm HK News Desk ದೇಶ - ವಿದೇಶ
ವಾಷಿಂಗ್ಟನ್, ಜು 06 : ಅಮೆರಿಕದ ಟೆಕ್ಸಾಸ್ ನಗರದಲ್ಲಿ ಜೂ. 5ರಂದು ಏಕಾಏಕಿ ಮಳೆ, ಬಲವಾರ ಬಿರುಗಾಳಿಗೆ ಗುಡಾಲುಪ್ ನದಿಯಲ್ಲಿ ದಿಢೀರ್ ಪ್ರವಾಹ ಏರ್ಪಟ್ಟು ಆ ನೀರು ಟೆಕ್ಸಾಸ್ ನಗರದೊಳಕ್ಕೆ ನುಗ್ಗಿ ಜನಜೀವನವನ್ನು ಅಲ್ಲೋಲ ಕಲ್ಲೋಲಗೊಳಿಸಿದೆ.
ಪ್ರವಾಹದಲ್ಲಿ ಒಂಬತ್ತು ಮಕ್ಕಳು ಸೇರಿದಂತೆ 27 ಜನರು ಸಾವನ್ನಪ್ಪಿದ್ದಾರೆ. ಅನೇಕರು ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು ನಾಪತ್ತೆಯಾದ ನಿವಾಸಿಗಳನ್ನು ಹುಡುಕುತ್ತಿವೆ. ಕೆರ್ ಕೌಂಟಿಯ ಕ್ರಿಶ್ಚಿಯನ್ ಬೇಸಿಗೆ ಶಿಬಿರವಾದ ಕ್ಯಾಂಪ್ ಮಿಸ್ಟಿಕ್ನ 24 ಬಾಲಕಿಯರು ಪ್ರವಾಹದಲ್ಲಿ ಸಿಲುಕಿದ್ದಾರೆ. ಗುಡಾಲುಪೆ ನದಿಯಲ್ಲಿ ನೀರಿನ ಮಟ್ಟ ಕೇವಲ 45 ನಿಮಿಷಗಳಲ್ಲಿ 26 ಅಡಿಗಳಷ್ಟು ಏರಿಕೆಯಾಗಿ ಪ್ರವಾಹಕ್ಕೆ ಕಾರಣವಾಯಿತು. ಮೊದಲು ನದಿಯ ಪಕ್ಕದಲ್ಲಿದ್ದ ಕ್ಯಾಬಿನ್ಗಳು, ಮನೆಗಳು ಮತ್ತು ವಾಹನಗಳು ಕೊಚ್ಚಿಹೋದವು, ಆನಂತರ ನೀರು ಟೆಕ್ಸಾಸ್ ನಗರದೊಳಕ್ಕೆ ನುಗ್ಗಿತು ಎಂದು ಮೂಲಗಳು ತಿಳಿಸಿವೆ.
ಈ ಕುರಿತಂತೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಜನರ ರಕ್ಷಣೆಗಾಗಿ ಪ್ರಾಕೃತಿಕ ವಿಕೋಪ ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ. ಈವರೆಗೆ ಅಂದಾಜು 240 ಜನರನ್ನು ರಕ್ಷಿಸಲಾಗಿದೆ. ಹೆಲಿಕಾಪ್ಟರ್ಗಳು, ದೋಣಿಗಳು ಮತ್ತು ಡ್ರೋನ್ಗಳನ್ನು ಬಳಸಿ ಹುಡುಕಾಟ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
ದಿಢೀರ್ ಪ್ರವಾಹದಿಂದ ನಾಪತ್ತೆಯಾದ ಮಕ್ಕಳ ಫೋಟೋಗಳನ್ನು ಕುಟುಂಬಗಳು ಸಾಮಾಜಿಕ ಸೋಶಿಯಲ್. ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪ್ರವಾಹ ಬರುವ ಮೊದಲು ಯಾವುದೇ ಎಚ್ಚರಿಕೆ ಇರಲಿಲ್ಲ ಎಂದು ಕೆಲವು ನಿವಾಸಿಗಳು ಹೇಳಿದ್ದಾರೆ.
ಸ್ಥಳೀಯ ಅಧಿಕಾರಿಗಳು ಪ್ರವಾಹದ ಬಗ್ಗೆ ನಿರೀಕ್ಷಿಸಿರಲಿಲ್ಲ. ಈ ಬಗ್ಗೆ ಹವಾಮಾನ ಇಲಾಖೆಯಿಂದಲೂ ಯಾವುದೇ ಮುನ್ಸೂಚನೆಯಿರಲಿಲ್ಲ ಎಂದು ಹೇಳಿದ್ದಾರೆ. ಆದರೆ ಅಕ್ಯುವೆದರ್ ಮತ್ತು ಅಮೆರಿಕದ ರಾಷ್ಟ್ರೀಯ ಹವಾಮಾನ ಸೇವೆ ಬಿರುಗಾಳಿ ಬರುವ ಮುಂಚೆಯೇ ಎಚ್ಚರಿಕೆಗಳನ್ನು ನೀಡಿದ್ದವು ಎಂದು ಹೇಳಿವೆ.
In the early hours of Friday, floods swept across Texas Hill Country. The Guadalupe River rose 26 feet within 45 minutes, according to state officials. The flooding killed at least 14 children and 18 adults, officials said at a press conference on Saturday afternoon. Frantic search efforts continue for 27 girls from a local Christian summer camp — Camp Mystic — who remain missing, as well as other missing individuals.
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm