ಬ್ರೇಕಿಂಗ್ ನ್ಯೂಸ್
10-07-25 01:00 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 10: ತನ್ನ ರಾಜಕೀಯ ನಿವೃತ್ತಿಯ ಬಳಿಕ ವೇದ, ಉಪನಿಷತ್ ಪಾರಾಯಣ ಮಾಡುತ್ತ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್ ಷಾ ಹೇಳಿದ್ದಾರೆ.
ರಾಜಸ್ಥಾನದಲ್ಲಿ ಸಹಕಾರ್ ಸಂವಾದ್ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ ಈ ಮಾತುಗಳನ್ನು ಹೇಳಿದ್ದಾರೆ. ನನ್ನ ನಿವೃತ್ತಿ ಜೀವನದ ಬಗೆಗೂ ಯೋಚಿಸಿದ್ದೇನೆ. ರಾಜಕೀಯದಿಂದ ನಿವೃತ್ತಿ ಪಡೆದ ಬಳಿಕ ಮುಂದಿನ ಜೀವನವನ್ನು ವೇದಗಳ ಪಠಣ, ಉಪನಿಷತ್ ಪಾರಾಯಣದಲ್ಲಿ ಕಳೆಯಬೇಕು. ಜೊತೆಗೆ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಪುಸ್ತಕ ಓದುವ ಹವ್ಯಾಸ ಹೊಂದಿದ್ದು ಸುಮಾರು 8,000 ಪುಸ್ತಕ ನನ್ನ ಬಳಿಯಿವೆ. ಸದ್ಯ ಅವುಗಳನ್ನು ಓದಲು ಸಮಯವಿಲ್ಲ. ನಿವೃತ್ತಿ ಬಳಿಕ ಪುಸ್ತಕಗಳನ್ನು ಓದಿ ಪೂರೈಸಬೇಕು ಎಂದುಕೊಂಡಿದ್ದೇನೆ. ಜೊತೆಗೆ ಶಾಸ್ತ್ರೀಯ ಸಂಗೀತ ಕೇಳಿಕೊಂಡು ನಿವೃತ್ತ ಜೀವನ ಕಳೆಯಬೇಕು ಎಂದು ಹೇಳಿಕೊಂಡಿದ್ದಾರೆ.
ರಾಸಾಯನಿಕ ಗೊಬ್ಬರಗಳನ್ನು ಬಳಸಿ ಬೆಳೆದ ಗೋಧಿ ಮನುಷ್ಯನಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರಿಂದ ಬಿಪಿ (ರಕ್ತದೊತ್ತಡ), ಮಧುಮೇಹ, ಥೈರಾಯ್ಡ್ ಮತ್ತು ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳು ಬರುತ್ತವೆ. ನೈಸರ್ಗಿಕ ಕೃಷಿ ದೇಹವನ್ನು ರೋಗ ಮುಕ್ತಗೊಳಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ ಔಷಧಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. ಈಗಾಗಲೇ ಕೃಷಿ ಜಮೀನು ಹೊಂದಿದ್ದು ಸಾವಯವ ಕೃಷಿ ಇದೆ. ಅದನ್ನು ಮುಂದುವರಿಸುತ್ತೇನೆ ಎಂದು ಅಮಿತ್ ಷಾ ಹೇಳಿದ್ದಾರೆ.
t's often said that politicians never retire. But after a lifetime of steering political tides, even stalwarts seemingly ponder the prospect of a slower life. Union Home Minister Amit Shah, one of India's busiest and most-active politicians, on Wednesday shared an unusually personal glimpse into his post-retirement plans
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm