ಬ್ರೇಕಿಂಗ್ ನ್ಯೂಸ್
23-12-20 05:04 pm Headline Karnataka News Network ದೇಶ - ವಿದೇಶ
ಲಕ್ನೋ, ಡಿ.23 : ಅಣೆಕಟ್ಟು ಬಳಿಯ ಕಾಲುವೆಗೆ ಬಿದ್ದ 5 ವರ್ಷದ ತನ್ನ ಮಗಳನ್ನು ರಕ್ಷಿಸಲು ಹೋದ ಶಿಕ್ಷಕಿ ಮತ್ತು ಆಕೆಯ ತಂದೆ ಇಬ್ಬರು ಕಾಲುವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ನಾಜಿಯಾ ಶರೂನ್(31) ಮತ್ತು ಈಕೆಯ ತಂದೆ ಟಿ.ಪಿ ಹಸ್ಸೆನಾರ್(61) ಎಂದು ಗುರುತಿಸಲಾಗಿದೆ. ನಾಜಿಯಾ ಲಲಿತ್ಪುರ್ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕಿಯಾಗಿದ್ದಳು. ಈಕೆ ತಂದೆ ತಿರುವನಂತಪುರನ ಕಿಲಿಮನೋರ್ನ ಪುಲಿಮಥ್ ನಿವಾಸಿಯಾಗಿದ್ದರು.

ನಾಜಿಯಾ ತನ್ನ ಮಗಳು ಹಾಗೂ ತಂದೆ ಮೂವರು ಸೇರಿ ಲಲಿತ್ಪುರ್ ನಲ್ಲಿರುವ ಮತಾತಿಲ ಡ್ಯಾಂ ಬಳಿಯಿರುವ ಪಾರ್ಕಿಗೆ ಹೋಗಿದ್ದಾರೆ. ಈ ವೇಳೆ ಕೊಳದ ಬಳಿ ಆಟವಾಡುತ್ತಿದ್ದ ಮಗು, ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ತಂದೆ- ಮಗಳು ಇಬ್ಬರು ಕಾಲುವೆಗೆ ಹಾರಿದ್ದಾರೆ. ಆದರೆ ಕಾಲುವೆಯಲ್ಲಿ ಬಿದ್ದ ಮಗುವನ್ನು ಅಲ್ಲೇ ಹತ್ತಿರದಲ್ಲಿ ಇದ್ದ ಸ್ಥಳೀಯರು ಬಂದು ರಕ್ಷಿಸಿದ್ದಾರೆ. ಇನ್ನು ತಂದೆ-ಮಗಳನ್ನು ರಕ್ಷಿಸುವಷ್ಟರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ.
ಮುಳುಗು ತಜ್ಞರ ಸಹಾಯದಿಂದ ತಂದೆ - ಮಗಳ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಇಬ್ಬರ ಮೃತದೇಹವನ್ನು ಉತ್ತರ ಪ್ರದೇಶದಿಂದ ಕೇರಳದ ಪುಲಿಮತ್ಗೆ ತಂದು ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am