ಬ್ರೇಕಿಂಗ್ ನ್ಯೂಸ್
23-12-20 05:04 pm Headline Karnataka News Network ದೇಶ - ವಿದೇಶ
ಲಕ್ನೋ, ಡಿ.23 : ಅಣೆಕಟ್ಟು ಬಳಿಯ ಕಾಲುವೆಗೆ ಬಿದ್ದ 5 ವರ್ಷದ ತನ್ನ ಮಗಳನ್ನು ರಕ್ಷಿಸಲು ಹೋದ ಶಿಕ್ಷಕಿ ಮತ್ತು ಆಕೆಯ ತಂದೆ ಇಬ್ಬರು ಕಾಲುವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ನಾಜಿಯಾ ಶರೂನ್(31) ಮತ್ತು ಈಕೆಯ ತಂದೆ ಟಿ.ಪಿ ಹಸ್ಸೆನಾರ್(61) ಎಂದು ಗುರುತಿಸಲಾಗಿದೆ. ನಾಜಿಯಾ ಲಲಿತ್ಪುರ್ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕಿಯಾಗಿದ್ದಳು. ಈಕೆ ತಂದೆ ತಿರುವನಂತಪುರನ ಕಿಲಿಮನೋರ್ನ ಪುಲಿಮಥ್ ನಿವಾಸಿಯಾಗಿದ್ದರು.

ನಾಜಿಯಾ ತನ್ನ ಮಗಳು ಹಾಗೂ ತಂದೆ ಮೂವರು ಸೇರಿ ಲಲಿತ್ಪುರ್ ನಲ್ಲಿರುವ ಮತಾತಿಲ ಡ್ಯಾಂ ಬಳಿಯಿರುವ ಪಾರ್ಕಿಗೆ ಹೋಗಿದ್ದಾರೆ. ಈ ವೇಳೆ ಕೊಳದ ಬಳಿ ಆಟವಾಡುತ್ತಿದ್ದ ಮಗು, ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ತಂದೆ- ಮಗಳು ಇಬ್ಬರು ಕಾಲುವೆಗೆ ಹಾರಿದ್ದಾರೆ. ಆದರೆ ಕಾಲುವೆಯಲ್ಲಿ ಬಿದ್ದ ಮಗುವನ್ನು ಅಲ್ಲೇ ಹತ್ತಿರದಲ್ಲಿ ಇದ್ದ ಸ್ಥಳೀಯರು ಬಂದು ರಕ್ಷಿಸಿದ್ದಾರೆ. ಇನ್ನು ತಂದೆ-ಮಗಳನ್ನು ರಕ್ಷಿಸುವಷ್ಟರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ.
ಮುಳುಗು ತಜ್ಞರ ಸಹಾಯದಿಂದ ತಂದೆ - ಮಗಳ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಇಬ್ಬರ ಮೃತದೇಹವನ್ನು ಉತ್ತರ ಪ್ರದೇಶದಿಂದ ಕೇರಳದ ಪುಲಿಮತ್ಗೆ ತಂದು ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm