ಬ್ರೇಕಿಂಗ್ ನ್ಯೂಸ್
03-08-25 05:44 pm HK News Desk ದೇಶ - ವಿದೇಶ
ನವದೆಹಲಿ, ಆ.3: ಮುಂಬೈ- ಕೋಲ್ಕತ್ತಾ ನಡುವಿನ ಇಂಡಿಗೋ ವಿಮಾನದಲ್ಲಿ ಆ.1ರಂದು ಸಹ ಪ್ರಯಾಣಿಕನೊಬ್ಬನಿಗೆ ಕಪಾಳಮೋಕ್ಷ ಮಾಡಿದ ಪ್ರಯಾಣಿಕನಿಗೆ ಇಂಡಿಗೋ ಸಂಸ್ಥೆ ತನ್ನ ವಿಮಾನದಲ್ಲಿ ಇನ್ಯಾವತ್ತೂ ಹಾರಾಟ ಮಾಡದಂತೆ ಆಜೀವ ನಿಷೇಧ ಹೇರಿದೆ.
6E138 ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದ್ದು, ಲ್ಯಾಂಡ್ ಆಗುತ್ತಲೇ ವಿಮಾನ ಸಿಬಂದಿ ಆರೋಪಿತ ವ್ಯಕ್ತಿಯನ್ನು ಕೋಲ್ಕತ್ತಾ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪ್ರಯಾಣಿಕನನ್ನು ಅಶಿಸ್ತಿನ ವ್ಯಕ್ತಿ ಎಂದು ಘೋಷಿಸಿದ್ದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಅಶಿಸ್ತಿನ ಗ್ರಾಹಕರನ್ನು ಒಳಗೊಂಡ ಘಟನೆಯ ಬಗ್ಗೆ ಅಗತ್ಯ ಕ್ರಮಕ್ಕಾಗಿ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ.
ವಿಮಾನಗಳಲ್ಲಿ ಅಶಿಸ್ತಿನ ವರ್ತನೆ ನಿಯಂತ್ರಿಸುವ ನಮ್ಮ ಬದ್ಧತೆಗೆ ಅನುಗುಣವಾಗಿ, ಆ ವ್ಯಕ್ತಿಯನ್ನು ಯಾವುದೇ ಇಂಡಿಗೋ ವಿಮಾನಗಳಲ್ಲಿ ಹಾರಾಟ ನಡೆಸದಂತೆ ನಿಷೇಧ ಹೇರಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಘಟನೆಯ ವಿಡಿಯೋ ಕ್ಲಿಪ್ನಲ್ಲಿ ತನ್ನ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕನೊಬ್ಬ ಇನ್ನೊಬ್ಬ ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡುತ್ತಾರೆ. ಏಟು ತಿಂದ ವ್ಯಕ್ತಿ ಅಳುವುದು, ಸಿಬಂದಿ ಬಳಿಕ ಅವರನ್ನು ಸ್ಥಳದಿಂದ ಕರೆದೊಯ್ಯುವ ವಿಡಿಯೋ ವೈರಲ್ ಆಗಿತ್ತು.
एक मुस्लिम व्यक्ति की दाढ़ी-टोपी देखकर Indigo Flight में एक व्यक्ति को थप्पड़ मारा गया.!
— Aneet Padda (@AneetPaadda) August 1, 2025
ना कोई जुर्म, ना कोई वजह… सिर्फ़ नफ़रत.!@MoCA_GoI @IndiGo6E आप चुप क्यों हैं? इस व्यक्ति के खिलाफ सख्त कार्यवाही करें 🙏pic.twitter.com/kKe30dpocE
IndiGo has banned a man from all its flights after a video showed him slapping a co-traveller on board a Mumbai-Kolkata flight, while the latter was suffering a panic attack.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm