ಬ್ರೇಕಿಂಗ್ ನ್ಯೂಸ್
03-08-25 05:44 pm HK News Desk ದೇಶ - ವಿದೇಶ
ನವದೆಹಲಿ, ಆ.3: ಮುಂಬೈ- ಕೋಲ್ಕತ್ತಾ ನಡುವಿನ ಇಂಡಿಗೋ ವಿಮಾನದಲ್ಲಿ ಆ.1ರಂದು ಸಹ ಪ್ರಯಾಣಿಕನೊಬ್ಬನಿಗೆ ಕಪಾಳಮೋಕ್ಷ ಮಾಡಿದ ಪ್ರಯಾಣಿಕನಿಗೆ ಇಂಡಿಗೋ ಸಂಸ್ಥೆ ತನ್ನ ವಿಮಾನದಲ್ಲಿ ಇನ್ಯಾವತ್ತೂ ಹಾರಾಟ ಮಾಡದಂತೆ ಆಜೀವ ನಿಷೇಧ ಹೇರಿದೆ.
6E138 ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದ್ದು, ಲ್ಯಾಂಡ್ ಆಗುತ್ತಲೇ ವಿಮಾನ ಸಿಬಂದಿ ಆರೋಪಿತ ವ್ಯಕ್ತಿಯನ್ನು ಕೋಲ್ಕತ್ತಾ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪ್ರಯಾಣಿಕನನ್ನು ಅಶಿಸ್ತಿನ ವ್ಯಕ್ತಿ ಎಂದು ಘೋಷಿಸಿದ್ದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಅಶಿಸ್ತಿನ ಗ್ರಾಹಕರನ್ನು ಒಳಗೊಂಡ ಘಟನೆಯ ಬಗ್ಗೆ ಅಗತ್ಯ ಕ್ರಮಕ್ಕಾಗಿ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ.
ವಿಮಾನಗಳಲ್ಲಿ ಅಶಿಸ್ತಿನ ವರ್ತನೆ ನಿಯಂತ್ರಿಸುವ ನಮ್ಮ ಬದ್ಧತೆಗೆ ಅನುಗುಣವಾಗಿ, ಆ ವ್ಯಕ್ತಿಯನ್ನು ಯಾವುದೇ ಇಂಡಿಗೋ ವಿಮಾನಗಳಲ್ಲಿ ಹಾರಾಟ ನಡೆಸದಂತೆ ನಿಷೇಧ ಹೇರಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಘಟನೆಯ ವಿಡಿಯೋ ಕ್ಲಿಪ್ನಲ್ಲಿ ತನ್ನ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕನೊಬ್ಬ ಇನ್ನೊಬ್ಬ ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡುತ್ತಾರೆ. ಏಟು ತಿಂದ ವ್ಯಕ್ತಿ ಅಳುವುದು, ಸಿಬಂದಿ ಬಳಿಕ ಅವರನ್ನು ಸ್ಥಳದಿಂದ ಕರೆದೊಯ್ಯುವ ವಿಡಿಯೋ ವೈರಲ್ ಆಗಿತ್ತು.
एक मुस्लिम व्यक्ति की दाढ़ी-टोपी देखकर Indigo Flight में एक व्यक्ति को थप्पड़ मारा गया.!
— Aneet Padda (@AneetPaadda) August 1, 2025
ना कोई जुर्म, ना कोई वजह… सिर्फ़ नफ़रत.!@MoCA_GoI @IndiGo6E आप चुप क्यों हैं? इस व्यक्ति के खिलाफ सख्त कार्यवाही करें 🙏pic.twitter.com/kKe30dpocE
IndiGo has banned a man from all its flights after a video showed him slapping a co-traveller on board a Mumbai-Kolkata flight, while the latter was suffering a panic attack.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am